ಬ್ರೇಕಿಂಗ್ ನ್ಯೂಸ್
31-05-25 12:10 pm Mangalore Correspondent ಕರಾವಳಿ
ಮಂಗಳೂರು, ಮೇ.30: ಎಲ್ಲಿ ಏನಾದ್ರೂ ಸಂಘ ಪರಿವಾರ, ಬಿಜೆಪಿ ಕಾರಣ ಎಂದು ಕಾಂಗ್ರೆಸ್ ನಾಯಕರು ಗೂಬೆ ಕೂರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಿನ ಸನ್ನಿವೇಶಗಳ ಕುರಿತಂತೆಯೂ ಉಸ್ತುವಾರಿ ಸಚಿವರು ಇದೇ ರೀತಿ ಮಾತಾಡಿದ್ದಾರೆ. ಆದರೆ ಈ ಜಿಲ್ಲೆಯ ಶಾಸಕರನ್ನು ಕರೆದು ಮೀಟಿಂಗ್ ಮಾಡಿಲ್ಲ. ಹಿಂದು ಸಂಘಟನೆ ಮುಖಂಡರನ್ನು ಕರೆದು ಶಾಂತಿ ಸಭೆಯನ್ನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರುವ ಮುಸ್ಲಿಂ ಮುಖಂಡರನ್ನು ಕರೆದು ಮೀಟಿಂಗ್ ಮಾಡ್ತಿರೋದೇ ಶಾಂತಿಸಭೆ ಅನ್ಕೊಂಡಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ಟೀಕಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಂಟ್ವಾಳದಲ್ಲಿ ನಡೆದ ಹತ್ಯೆ ಬಳಿಕ ಜಿಲ್ಲೆಯಲ್ಲಿ ಸೆಕ್ಷನ್ ಹಾಕಲಾಗಿದ್ದು, ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ಆದರೆ ಕಾಂಗ್ರೇಸ್ ಅಲ್ಪಸಂಖ್ಯಾತ ಮುಖಂಡರು ಅಷ್ಟು ಜನರನ್ನು ಸೇರಿಸಿ ಸಭೆ ನಡೆಸಲು ಅವಕಾಶ ಕೊಟ್ಟಿದ್ದಾರೆ. ಸೆಕ್ಷನ್ ಇದ್ರೂ ಅಷ್ಟು ಜನ ಸೇರಲು ಅವಕಾಶ ಹೇಗೆ ಕೊಟ್ಟಿದ್ದಾರೆ. ಸಭೆ ಸೇರಿರುವ ಇವರ ಮೇಲೆ ಯಾಕೆ ಸುಮೋಟೋ ಕೇಸ್ ಹಾಕಿಲ್ಲ. ರಾಜ್ಯ ಸರಕಾರ ಕಾನೂನಲ್ಲಿಯೂ ತುಷ್ಟೀಕರಣ ಮಾಡುತ್ತಿದ್ದಾರೆಯೇ ಎಂದು ಆರೋಪಿಸಿದರು.
ರಹೀಂ ಕೊಲೆ ಆದ ಸಂದರ್ಭದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿಂದುಗಳನ್ನು ಪ್ರಶ್ನೆ ಮಾಡಿದ್ದಾರೆ. ಭಗವತ್ ಗೀತೆಯಲ್ಲಿ ಇದನ್ನೆಲ್ಲ ಕಲಿಸುತ್ತಾರೆಯೇ ಎಂದು ಪ್ರಶ್ನಿಸಿದ್ದರು. ಅದೇ ಹಿಂದೂಗಳ ಹತ್ಯೆ ಆದಾಗ ದಿನೇಶ್ ಗುಂಡೂರಾವ್ ಮುಸ್ಲಿಮರಲ್ಲಿ ಕುರಾನಲ್ಲಿ ಆ ರೀತಿ ಇದೆಯಾ ಎಂದು ಕೇಳೋದಿಲ್ಲ ಯಾಕೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರದ ನೀತಿಯಂದ್ರೆ ಇಲ್ಲಿ ಏನೇ ಘಟನೆ ಆದ್ರು ಅದಕ್ಕೆ ಹಿಂದುಗಳೇ ಕಾರಣ ಅಂತಾರೆ ಎಂದು ಟೀಕಿಸಿದರು.
Is Calling Only Muslim Congress Leaders for a Meeting a Peace Meet? Did They Speak to Hindus Too? Bharath Shetty Questions the Move in Mangalore.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm