ಬ್ರೇಕಿಂಗ್ ನ್ಯೂಸ್
31-05-25 12:10 pm Mangalore Correspondent ಕರಾವಳಿ
ಮಂಗಳೂರು, ಮೇ.30: ಎಲ್ಲಿ ಏನಾದ್ರೂ ಸಂಘ ಪರಿವಾರ, ಬಿಜೆಪಿ ಕಾರಣ ಎಂದು ಕಾಂಗ್ರೆಸ್ ನಾಯಕರು ಗೂಬೆ ಕೂರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಿನ ಸನ್ನಿವೇಶಗಳ ಕುರಿತಂತೆಯೂ ಉಸ್ತುವಾರಿ ಸಚಿವರು ಇದೇ ರೀತಿ ಮಾತಾಡಿದ್ದಾರೆ. ಆದರೆ ಈ ಜಿಲ್ಲೆಯ ಶಾಸಕರನ್ನು ಕರೆದು ಮೀಟಿಂಗ್ ಮಾಡಿಲ್ಲ. ಹಿಂದು ಸಂಘಟನೆ ಮುಖಂಡರನ್ನು ಕರೆದು ಶಾಂತಿ ಸಭೆಯನ್ನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರುವ ಮುಸ್ಲಿಂ ಮುಖಂಡರನ್ನು ಕರೆದು ಮೀಟಿಂಗ್ ಮಾಡ್ತಿರೋದೇ ಶಾಂತಿಸಭೆ ಅನ್ಕೊಂಡಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ಟೀಕಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಂಟ್ವಾಳದಲ್ಲಿ ನಡೆದ ಹತ್ಯೆ ಬಳಿಕ ಜಿಲ್ಲೆಯಲ್ಲಿ ಸೆಕ್ಷನ್ ಹಾಕಲಾಗಿದ್ದು, ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ಆದರೆ ಕಾಂಗ್ರೇಸ್ ಅಲ್ಪಸಂಖ್ಯಾತ ಮುಖಂಡರು ಅಷ್ಟು ಜನರನ್ನು ಸೇರಿಸಿ ಸಭೆ ನಡೆಸಲು ಅವಕಾಶ ಕೊಟ್ಟಿದ್ದಾರೆ. ಸೆಕ್ಷನ್ ಇದ್ರೂ ಅಷ್ಟು ಜನ ಸೇರಲು ಅವಕಾಶ ಹೇಗೆ ಕೊಟ್ಟಿದ್ದಾರೆ. ಸಭೆ ಸೇರಿರುವ ಇವರ ಮೇಲೆ ಯಾಕೆ ಸುಮೋಟೋ ಕೇಸ್ ಹಾಕಿಲ್ಲ. ರಾಜ್ಯ ಸರಕಾರ ಕಾನೂನಲ್ಲಿಯೂ ತುಷ್ಟೀಕರಣ ಮಾಡುತ್ತಿದ್ದಾರೆಯೇ ಎಂದು ಆರೋಪಿಸಿದರು.
ರಹೀಂ ಕೊಲೆ ಆದ ಸಂದರ್ಭದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿಂದುಗಳನ್ನು ಪ್ರಶ್ನೆ ಮಾಡಿದ್ದಾರೆ. ಭಗವತ್ ಗೀತೆಯಲ್ಲಿ ಇದನ್ನೆಲ್ಲ ಕಲಿಸುತ್ತಾರೆಯೇ ಎಂದು ಪ್ರಶ್ನಿಸಿದ್ದರು. ಅದೇ ಹಿಂದೂಗಳ ಹತ್ಯೆ ಆದಾಗ ದಿನೇಶ್ ಗುಂಡೂರಾವ್ ಮುಸ್ಲಿಮರಲ್ಲಿ ಕುರಾನಲ್ಲಿ ಆ ರೀತಿ ಇದೆಯಾ ಎಂದು ಕೇಳೋದಿಲ್ಲ ಯಾಕೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರದ ನೀತಿಯಂದ್ರೆ ಇಲ್ಲಿ ಏನೇ ಘಟನೆ ಆದ್ರು ಅದಕ್ಕೆ ಹಿಂದುಗಳೇ ಕಾರಣ ಅಂತಾರೆ ಎಂದು ಟೀಕಿಸಿದರು.
Is Calling Only Muslim Congress Leaders for a Meeting a Peace Meet? Did They Speak to Hindus Too? Bharath Shetty Questions the Move in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm