ಬ್ರೇಕಿಂಗ್ ನ್ಯೂಸ್
02-06-25 10:59 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 2 : ಕರಾವಳಿಯಲ್ಲೇ ಅತಿ ದೊಡ್ಡದು ಎನ್ನಲಾದ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ಅನ್ನು ಕಡೆಗೂ ವಾಹನ ಸಂಚಾರಕ್ಕೆ ಮುಕ್ತಗೊಳಿಸಿರುವುದು ವಾಹನ ಸವಾರರಿಗೆ ಸಂತಸ ತರಿಸಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಇತ್ತೀಚೆಗೆ ಸೂಚನೆ ನೀಡಿದ್ದರು. ಅದರಂತೆ ಜೂನ್ 2ರಂದು ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ತೆರೆದುಕೊಂಡಿದೆ.
ಸೋಮವಾರ ಬೆಳಗ್ಗೆ ಫ್ಲೈ ಓವರ್ ನ ಆರಂಭಿಕ ಭಾಗವಾದ ಪೂರ್ಲಪ್ಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ನೇತೃತ್ವದಲ್ಲಿ ಪ್ರೈಓವರ್ ಸಂಚಾರವನ್ನು ಸ್ವಾಗತಿಸುವ ಮೂಲಕ ವಾಹನ ಸಂಚಾರಕ್ಕೆ ಚಾಲನೆ ನೀಡಿದ್ದಾರೆ.
ಕಲ್ಲಡ್ಕದ ಪೂರ್ಲಪ್ಪಾಡಿಯಿಂದ ಕೃಷ್ಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದದ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್ಗಳ ಫ್ಲೈಓವರ್ ಇದಾಗಿದೆ. ಜೂನ್ ಕೊನೆಯೊಳಗೆ ಫ್ಲೈಓವರ್ಗೆ ಸಂಬಂಧಪಟ್ಟ ಎಲ್ಲ ಕಾಮಗಾರಿಗಳು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.
Mangalore Kalladka Flyover Finally Opens for Traffic; Welcomed by Local Residents.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm