ಬ್ರೇಕಿಂಗ್ ನ್ಯೂಸ್
03-06-25 04:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ನಿಲ್ಲಿಸುವುದರಿಂದ ರಾಜ್ಯದಲ್ಲಿ ಒಟ್ಟು ವ್ಯವಹಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಯುಬಿಎಲ್ ಸೆಬಿ ಸಂಸ್ಥೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ. ಮಂಗಳೂರು ಬದಲು ಮೈಸೂರಿನ ನಂಜನಗೂಡಿನಲ್ಲಿರುವ ಫ್ಯಾಕ್ಟರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕಂಪನಿ ಮುಂದಾಗಿದೆ. ಸ್ಥಳಾಂತರದೊಂದಿಗೆ, ಇಲ್ಲಿರುವ ಉದ್ಯೋಗಿಗಳಿಗೂ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿ ಹೇಳಿಕೊಂಡಿದೆ. ಮೈಸೂರಿನಲ್ಲಿ ಕಂಪನಿ ವಿಸ್ತರಣೆ ಮಾಡುವ ಮೂಲಕ ಉತ್ಪಾದನೆ ಮತ್ತು ಕಾರ್ಯ ನಿರ್ವಹಣೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯೂ ಆಗಲಿದೆ ಎಂದು ಹೇಳಿದೆ.
ಕಳೆದ ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದರೂ, ಯುಬಿಎಲ್ ವ್ಯವಹಾರದಲ್ಲಿ ಕಡಿತ ಆಗಿಲ್ಲ. ಬದಲಿಗೆ, 2024-25ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಯುಬಿಎಲ್ ವ್ಯವಹಾರ 9 ಶೇ. ವೃದ್ಧಿಯಾಗಿದೆ. ಒಟ್ಟು ವಹಿವಾಟು 2321 ಕೋಟಿಗೆ ಏರಿಕೆಯಾಗಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ದಿಢೀರ್ ನಿಲ್ಲಿಸುವುದು ಏಕೆ ಎನ್ನುವ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. 2012ರಲ್ಲಿ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಯುಬಿಎಲ್ ಫ್ಯಾಕ್ಟರಿ ಆರಂಭಗೊಂಡಿದ್ದು ಮಂಗಳೂರು ಘಟಕದ ಜಿಎಸ್ಟಿ ಮಾಹಿತಿ ಪ್ರಕಾರ ವಾರ್ಷಿಕ 500 ಕೋಟಿ ವಹಿವಾಟು ನಡೆಸುತ್ತಿದೆ.
United Breweries Ltd (UBL) has announced that it will shut down its Mangaluru beer manufacturing unit by the end of June. The company currently operates facilities in Bengaluru, Mysuru, and Mangaluru.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm