ಬ್ರೇಕಿಂಗ್ ನ್ಯೂಸ್
03-06-25 04:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ನಿಲ್ಲಿಸುವುದರಿಂದ ರಾಜ್ಯದಲ್ಲಿ ಒಟ್ಟು ವ್ಯವಹಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಯುಬಿಎಲ್ ಸೆಬಿ ಸಂಸ್ಥೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ. ಮಂಗಳೂರು ಬದಲು ಮೈಸೂರಿನ ನಂಜನಗೂಡಿನಲ್ಲಿರುವ ಫ್ಯಾಕ್ಟರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕಂಪನಿ ಮುಂದಾಗಿದೆ. ಸ್ಥಳಾಂತರದೊಂದಿಗೆ, ಇಲ್ಲಿರುವ ಉದ್ಯೋಗಿಗಳಿಗೂ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿ ಹೇಳಿಕೊಂಡಿದೆ. ಮೈಸೂರಿನಲ್ಲಿ ಕಂಪನಿ ವಿಸ್ತರಣೆ ಮಾಡುವ ಮೂಲಕ ಉತ್ಪಾದನೆ ಮತ್ತು ಕಾರ್ಯ ನಿರ್ವಹಣೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯೂ ಆಗಲಿದೆ ಎಂದು ಹೇಳಿದೆ.
ಕಳೆದ ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದರೂ, ಯುಬಿಎಲ್ ವ್ಯವಹಾರದಲ್ಲಿ ಕಡಿತ ಆಗಿಲ್ಲ. ಬದಲಿಗೆ, 2024-25ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಯುಬಿಎಲ್ ವ್ಯವಹಾರ 9 ಶೇ. ವೃದ್ಧಿಯಾಗಿದೆ. ಒಟ್ಟು ವಹಿವಾಟು 2321 ಕೋಟಿಗೆ ಏರಿಕೆಯಾಗಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ದಿಢೀರ್ ನಿಲ್ಲಿಸುವುದು ಏಕೆ ಎನ್ನುವ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. 2012ರಲ್ಲಿ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಯುಬಿಎಲ್ ಫ್ಯಾಕ್ಟರಿ ಆರಂಭಗೊಂಡಿದ್ದು ಮಂಗಳೂರು ಘಟಕದ ಜಿಎಸ್ಟಿ ಮಾಹಿತಿ ಪ್ರಕಾರ ವಾರ್ಷಿಕ 500 ಕೋಟಿ ವಹಿವಾಟು ನಡೆಸುತ್ತಿದೆ.
United Breweries Ltd (UBL) has announced that it will shut down its Mangaluru beer manufacturing unit by the end of June. The company currently operates facilities in Bengaluru, Mysuru, and Mangaluru.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm