ಬ್ರೇಕಿಂಗ್ ನ್ಯೂಸ್
03-06-25 04:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ನಿಲ್ಲಿಸುವುದರಿಂದ ರಾಜ್ಯದಲ್ಲಿ ಒಟ್ಟು ವ್ಯವಹಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಯುಬಿಎಲ್ ಸೆಬಿ ಸಂಸ್ಥೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ. ಮಂಗಳೂರು ಬದಲು ಮೈಸೂರಿನ ನಂಜನಗೂಡಿನಲ್ಲಿರುವ ಫ್ಯಾಕ್ಟರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕಂಪನಿ ಮುಂದಾಗಿದೆ. ಸ್ಥಳಾಂತರದೊಂದಿಗೆ, ಇಲ್ಲಿರುವ ಉದ್ಯೋಗಿಗಳಿಗೂ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿ ಹೇಳಿಕೊಂಡಿದೆ. ಮೈಸೂರಿನಲ್ಲಿ ಕಂಪನಿ ವಿಸ್ತರಣೆ ಮಾಡುವ ಮೂಲಕ ಉತ್ಪಾದನೆ ಮತ್ತು ಕಾರ್ಯ ನಿರ್ವಹಣೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯೂ ಆಗಲಿದೆ ಎಂದು ಹೇಳಿದೆ.
ಕಳೆದ ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದರೂ, ಯುಬಿಎಲ್ ವ್ಯವಹಾರದಲ್ಲಿ ಕಡಿತ ಆಗಿಲ್ಲ. ಬದಲಿಗೆ, 2024-25ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಯುಬಿಎಲ್ ವ್ಯವಹಾರ 9 ಶೇ. ವೃದ್ಧಿಯಾಗಿದೆ. ಒಟ್ಟು ವಹಿವಾಟು 2321 ಕೋಟಿಗೆ ಏರಿಕೆಯಾಗಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ದಿಢೀರ್ ನಿಲ್ಲಿಸುವುದು ಏಕೆ ಎನ್ನುವ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. 2012ರಲ್ಲಿ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಯುಬಿಎಲ್ ಫ್ಯಾಕ್ಟರಿ ಆರಂಭಗೊಂಡಿದ್ದು ಮಂಗಳೂರು ಘಟಕದ ಜಿಎಸ್ಟಿ ಮಾಹಿತಿ ಪ್ರಕಾರ ವಾರ್ಷಿಕ 500 ಕೋಟಿ ವಹಿವಾಟು ನಡೆಸುತ್ತಿದೆ.
United Breweries Ltd (UBL) has announced that it will shut down its Mangaluru beer manufacturing unit by the end of June. The company currently operates facilities in Bengaluru, Mysuru, and Mangaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm