ಬ್ರೇಕಿಂಗ್ ನ್ಯೂಸ್
21-12-20 06:47 pm Mangaluru Correspondent ಕರಾವಳಿ
ಮಂಗಳೂರು, ಡಿ.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದ್ದು, ಡಿ.22ರಂದು ಮಂಗಳೂರು, ಮೂಡುಬಿದ್ರೆ ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಡಿ.27ರಂದು 2ನೇ ಹಂತದ ಚುನಾವಣೆ ನಡೆಯಲಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರಿನಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಗ್ರಾಮ ಪಂಚಾಯತ್ ಚುನಾವಣೆ ಪಕ್ಷದ ಚಿಹ್ನೆಯಡಿ ನಡೆಯದಿದ್ದರೂ ಬೆಂಬಲಿತ ಅಭ್ಯರ್ಥಿಯ ಪರ ಬಿಜೆಪಿ ಹಾಗು ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರ ನಡೆಸಿದ್ದಾರೆ. ಮೊದಲ ಹಂತದಲ್ಲಿ ಮಂಗಳೂರು, ಮೂಡುಬಿದ್ರೆ, ಬಂಟ್ವಾಳ ತಾಲೂಕಿನ ಒಟ್ಟು 106 ಗ್ರಾಮ ಪಂಚಾಯಿತಿಯ 1681 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಮೂರು ತಾಲೂಕುಗಳಲ್ಲಿ 6,86,692 ಮತದಾರರಿದ್ದು ಒಟ್ಟು 817 ಮತಗಟ್ಟೆಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಐಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಹೊರಡಿಸಲಾಗಿದೆ. ಮಂಗಳೂರು ಮತ್ತು ಮೂಡುಬಿದಿರೆ ಹಾಗು ತಾಲೂಕುಗಳಲ್ಲಿ ಡಿಸೆಂಬರ್ 22ರಂದು ಸಂಜೆ 5 ಗಂಟೆ ವರೆಗೆ ನಿಷೇಧಾಜ್ಞೆ ಇರಲಿದೆ. ಹೀಗಾಗಿ ಮತದಾನ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಮತ ಚಲಾಯಿಸಲು ಬರುವ ಮತದಾರರನ್ನು ಹೊರತುಪಡಿಸಿ ಇತರ ವ್ಯಕ್ತಿಗಳಿಗೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am