ಬ್ರೇಕಿಂಗ್ ನ್ಯೂಸ್
03-06-25 08:13 pm Mangalore Correspondent ಕರಾವಳಿ
ಮಂಗಳೂರು, ಜೂನ್.3: ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿದ್ದ ಕಾರುಗಳ ಮೇಲೆ ಮಂಗಳೂರು ಪೊಲೀಸರು ಗದಾಪ್ರಹಾರ ಮಾಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ 2 ಮತ್ತು 3ರಂದು ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣ ದಾಖಲಿಸಿ, ರೂ. 1,11,500 ರೂ. ದಂಡ ವಿಧಿಸಲಾಗಿದೆ.
ಅಲ್ಲದೆ, 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ ಗಳನ್ನು ವಾಹನ ಚಾಲಕರಿಂದ ತೆಗೆಸಿ ಅವರಿಗೆ ತಿಳುವಳಿಕೆ ನೀಡಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ ಜೂನ್ 3ರಂದು ಕಾರು ಶೋ ರೂಮ್, ಅಕ್ಸೆಸರೀಸ್ ಶಾಪ್, ಗ್ಯಾರೇಜ್, ಸ್ಟಿಕ್ಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಲಾಗಿತ್ತು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿಗಳು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್ಗಳನ್ನು ಅಳವಡಿಸದಂತೆ ಸೂಚನೆಗಳನ್ನು ನೀಡಲಾಗಿದೆ. ಸದ್ರಿ ವಿಶೇಷ ಕಾರ್ಯಾಚರಣೆ ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
Special Crackdown on Tinted Glass Vehicles in Mangalore, 223 Cases in Two Days, Strict Orders Issued to Showroom and Garage Owners
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm