ಬ್ರೇಕಿಂಗ್ ನ್ಯೂಸ್
03-06-25 08:13 pm Mangalore Correspondent ಕರಾವಳಿ
ಮಂಗಳೂರು, ಜೂನ್.3: ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿದ್ದ ಕಾರುಗಳ ಮೇಲೆ ಮಂಗಳೂರು ಪೊಲೀಸರು ಗದಾಪ್ರಹಾರ ಮಾಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ 2 ಮತ್ತು 3ರಂದು ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣ ದಾಖಲಿಸಿ, ರೂ. 1,11,500 ರೂ. ದಂಡ ವಿಧಿಸಲಾಗಿದೆ.
ಅಲ್ಲದೆ, 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ ಗಳನ್ನು ವಾಹನ ಚಾಲಕರಿಂದ ತೆಗೆಸಿ ಅವರಿಗೆ ತಿಳುವಳಿಕೆ ನೀಡಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ ಜೂನ್ 3ರಂದು ಕಾರು ಶೋ ರೂಮ್, ಅಕ್ಸೆಸರೀಸ್ ಶಾಪ್, ಗ್ಯಾರೇಜ್, ಸ್ಟಿಕ್ಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಲಾಗಿತ್ತು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿಗಳು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್ಗಳನ್ನು ಅಳವಡಿಸದಂತೆ ಸೂಚನೆಗಳನ್ನು ನೀಡಲಾಗಿದೆ. ಸದ್ರಿ ವಿಶೇಷ ಕಾರ್ಯಾಚರಣೆ ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
Special Crackdown on Tinted Glass Vehicles in Mangalore, 223 Cases in Two Days, Strict Orders Issued to Showroom and Garage Owners
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm