ಬ್ರೇಕಿಂಗ್ ನ್ಯೂಸ್
03-06-25 08:13 pm Mangalore Correspondent ಕರಾವಳಿ
ಮಂಗಳೂರು, ಜೂನ್.3: ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿದ್ದ ಕಾರುಗಳ ಮೇಲೆ ಮಂಗಳೂರು ಪೊಲೀಸರು ಗದಾಪ್ರಹಾರ ಮಾಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ 2 ಮತ್ತು 3ರಂದು ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣ ದಾಖಲಿಸಿ, ರೂ. 1,11,500 ರೂ. ದಂಡ ವಿಧಿಸಲಾಗಿದೆ.
ಅಲ್ಲದೆ, 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ ಗಳನ್ನು ವಾಹನ ಚಾಲಕರಿಂದ ತೆಗೆಸಿ ಅವರಿಗೆ ತಿಳುವಳಿಕೆ ನೀಡಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ ಜೂನ್ 3ರಂದು ಕಾರು ಶೋ ರೂಮ್, ಅಕ್ಸೆಸರೀಸ್ ಶಾಪ್, ಗ್ಯಾರೇಜ್, ಸ್ಟಿಕ್ಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಲಾಗಿತ್ತು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿಗಳು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್ಗಳನ್ನು ಅಳವಡಿಸದಂತೆ ಸೂಚನೆಗಳನ್ನು ನೀಡಲಾಗಿದೆ. ಸದ್ರಿ ವಿಶೇಷ ಕಾರ್ಯಾಚರಣೆ ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
Special Crackdown on Tinted Glass Vehicles in Mangalore, 223 Cases in Two Days, Strict Orders Issued to Showroom and Garage Owners
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm