ಬ್ರೇಕಿಂಗ್ ನ್ಯೂಸ್
04-06-25 01:38 pm Mangalore Correspondent ಕರಾವಳಿ
ಉಳ್ಳಾಲ, ಜೂ.4 : ದೇರಳಕಟ್ಟೆಯ ನಾಟೆಕಲ್ಲಿನ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜನ್ನು ಇಂದು ಬೆಳಗ್ಗೆ 11 ಗಂಟೆಗೆ ಬಾಂಬು ಇಟ್ಟು ಸ್ಪೋಟಿಸುವುದಾಗಿ ಅನಾಮಧೇಯ ಫೋನ್ ಕರೆ ಬಂದಿದ್ದು, ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳ ಮಾಹಿತಿಯಂತೆ ಪೊಲೀಸರು ಧಾವಿಸಿದ್ದಲ್ಲದೆ, ಬಾಂಬು ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನ ಕರೆಸಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಕ್ಯಾಂಪಸನ್ನ ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ಕೊನೆಗೆ, ಇದೊಂದು ಹುಸಿ ಬಾಂಬು ಕರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಹೆರಿಗೆ ವಿಭಾಗದ ಸ್ಥಿರ ದೂರವಾಣಿಗೆ ಕರೆಯೊಂದು ಬಂದಿದೆ. ಪಿಜಿ ವಿದ್ಯಾರ್ಥಿನಿಯೋರ್ವಳು ಕರೆಯನ್ನ ಸ್ವೀಕರಿಸಿದ್ದು ಇಂಗ್ಲೀಷಲ್ಲಿ ಮಾತನಾಡಿದ ವ್ಯಕ್ತಿಯೋರ್ವ ಬೆಳಗ್ಗೆ 11 ಗಂಟೆಗೆ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಲ್ಲಿ ಬಾಂಬ್ ಸ್ಪೋಟಿಸುವುದಾಗಿ ಹೇಳಿದ್ದು ಎಲ್ಲರನ್ನು ಕೂಡಲೇ ಆಸ್ಪತ್ರೆಯಿಂದ ಹೊರಗೆ ಕಳುಹಿಸುವಂತೆ ಬೆದರಿಕೆ ಹಾಕಿದ್ದಾನೆ. ಆನಂತರವೂ ನಾಲ್ಕೈದು ಬಾರಿ ಕರೆ ಬಂದಿದ್ದು ಬ್ಯಾರಿ ಭಾಷೆಯಲ್ಲೂ ಬೆದರಿಕೆ ಹಾಕಲಾಗಿದೆಯಂತೆ.





ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಕರೆ ಬಂದ ನಂಬರ್ ಗಳನ್ನು ಪರಿಶೀಲಿಸಿ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಹಚ್ಚುವುದಾಗಿ ತಿಳಿಸಿದ್ದಾರೆ.
A bomb threat call received at Kanachur Hospital and Medical College in Deralakatte created panic on Tuesday morning. An anonymous caller claimed a bomb would explode at 11 AM, prompting immediate action from the hospital authorities. Police, along with the bomb disposal squad and dog squad, conducted a thorough search of the hospital and college campus. The call, initially received around 8:15 AM on the hospital’s landline, was reportedly made in English and later followed by multiple threats in Beary language.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm