ಬ್ರೇಕಿಂಗ್ ನ್ಯೂಸ್
21-12-20 07:38 pm Mangaluru Correspondent ಕರಾವಳಿ
ಮೂಡುಬಿದ್ರೆ, ಡಿ.21: ಇಲ್ಲಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಬಾರಿಯೂ ಜಾತಿ ತಾರತಮ್ಯ ನಡೆಸಿ, ಪ್ರಸಾದ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಉತ್ಸವ ನಡೆದಿದ್ದು ಬಳಿಕ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವೇಳೆ, ಮೊದಲಿಗೆ ಬ್ರಾಹ್ಮಣರಿಗೆ ಮಾತ್ರ ಊಟ ನೀಡಲಾಗಿದ್ದು, ಉಳಿದವರನ್ನು ಒಳಗೆ ಬಾರದಂತೆ ತಡೆಯಲಾಗಿತ್ತು ಅನ್ನುವ ಬಗ್ಗೆ ಆರೋಪ ಕೇಳಿಬಂದಿದೆ. ದೇಗುಲದ ಅರ್ಚಕರು ಬ್ರಾಹ್ಮಣರನ್ನು ಮಾತ್ರ ಒಳಗೆ ಬಿಟ್ಟುಕೊಂಡಿದ್ದು, ಉಳಿದವರಿಗೆ ಆಬಳಿಕ ಭೋಜನ ನೀಡಲಾಗುವುದು ಎಂದು ತಾರತಮ್ಯ ಮಾಡಿದ್ದಾರೆಂದು ಆರೋಪಿಸಲಾಗಿದೆ.
ದೇವಸ್ಥಾನದ ಗೋಪುರದಲ್ಲಿ ಭೋಜನ ನಡೆದಿದ್ದು ಈ ವೇಳೆ ಇತರೇ ಜಾತಿಗಳವರು ಕೂಡ ಅದೇ ಸಾಲಿನಲ್ಲಿ ಊಟಕ್ಕೆ ಕುಳಿತುಕೊಂಡಿದ್ದಾಗ ಬ್ರಾಹ್ಮಣರು ಮಾತ್ರ ಎಂದು ಅರ್ಚಕರು ಸೂಚನೆ ನೀಡಿದ್ದಾಗಿ ಅಲ್ಲಿನ ಭಕ್ತರು ಆರೋಪಿಸಿದ್ದಾರೆ. ಕಳೆದ ವರ್ಷ ಪೊಲೀಸರು ಊಟಕ್ಕೆ ಕುಳಿತುಕೊಂಡಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಸಿಬಂದಿಯೊಬ್ಬರು ದೇವಸ್ಥಾನದ ಒಳಗೆ ಊಟಕ್ಕೆ ಕುಳಿತುಕೊಂಡಿದ್ದನ್ನು ನೋಡಿ ಎಬ್ಬಿಸಿ ಹೊರಕ್ಕೆ ಕಳಿಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ವಿವಾದಕ್ಕೂ ಕಾರಣವಾಗಿತ್ತಲ್ಲದೆ, ಪೊಲೀಸರ ಮಧ್ಯಪ್ರವೇಶದಿಂದ ದೇವಸ್ಥಾನದ ಆಡಳಿತಕ್ಕೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
Moodbidri Kadandale temple is now in controversy after it has calculated the Panchyath Elections 2020 upon Catse basis.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am