ಬ್ರೇಕಿಂಗ್ ನ್ಯೂಸ್
21-12-20 07:38 pm Mangaluru Correspondent ಕರಾವಳಿ
ಮೂಡುಬಿದ್ರೆ, ಡಿ.21: ಇಲ್ಲಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಬಾರಿಯೂ ಜಾತಿ ತಾರತಮ್ಯ ನಡೆಸಿ, ಪ್ರಸಾದ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಉತ್ಸವ ನಡೆದಿದ್ದು ಬಳಿಕ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವೇಳೆ, ಮೊದಲಿಗೆ ಬ್ರಾಹ್ಮಣರಿಗೆ ಮಾತ್ರ ಊಟ ನೀಡಲಾಗಿದ್ದು, ಉಳಿದವರನ್ನು ಒಳಗೆ ಬಾರದಂತೆ ತಡೆಯಲಾಗಿತ್ತು ಅನ್ನುವ ಬಗ್ಗೆ ಆರೋಪ ಕೇಳಿಬಂದಿದೆ. ದೇಗುಲದ ಅರ್ಚಕರು ಬ್ರಾಹ್ಮಣರನ್ನು ಮಾತ್ರ ಒಳಗೆ ಬಿಟ್ಟುಕೊಂಡಿದ್ದು, ಉಳಿದವರಿಗೆ ಆಬಳಿಕ ಭೋಜನ ನೀಡಲಾಗುವುದು ಎಂದು ತಾರತಮ್ಯ ಮಾಡಿದ್ದಾರೆಂದು ಆರೋಪಿಸಲಾಗಿದೆ.
ದೇವಸ್ಥಾನದ ಗೋಪುರದಲ್ಲಿ ಭೋಜನ ನಡೆದಿದ್ದು ಈ ವೇಳೆ ಇತರೇ ಜಾತಿಗಳವರು ಕೂಡ ಅದೇ ಸಾಲಿನಲ್ಲಿ ಊಟಕ್ಕೆ ಕುಳಿತುಕೊಂಡಿದ್ದಾಗ ಬ್ರಾಹ್ಮಣರು ಮಾತ್ರ ಎಂದು ಅರ್ಚಕರು ಸೂಚನೆ ನೀಡಿದ್ದಾಗಿ ಅಲ್ಲಿನ ಭಕ್ತರು ಆರೋಪಿಸಿದ್ದಾರೆ. ಕಳೆದ ವರ್ಷ ಪೊಲೀಸರು ಊಟಕ್ಕೆ ಕುಳಿತುಕೊಂಡಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಸಿಬಂದಿಯೊಬ್ಬರು ದೇವಸ್ಥಾನದ ಒಳಗೆ ಊಟಕ್ಕೆ ಕುಳಿತುಕೊಂಡಿದ್ದನ್ನು ನೋಡಿ ಎಬ್ಬಿಸಿ ಹೊರಕ್ಕೆ ಕಳಿಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ವಿವಾದಕ್ಕೂ ಕಾರಣವಾಗಿತ್ತಲ್ಲದೆ, ಪೊಲೀಸರ ಮಧ್ಯಪ್ರವೇಶದಿಂದ ದೇವಸ್ಥಾನದ ಆಡಳಿತಕ್ಕೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
Moodbidri Kadandale temple is now in controversy after it has calculated the Panchyath Elections 2020 upon Catse basis.
16-08-25 09:15 pm
HK News Desk
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 09:19 pm
Mangalore Correspondent
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
16-08-25 07:06 pm
Bangalore Correspondent
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm