ಬ್ರೇಕಿಂಗ್ ನ್ಯೂಸ್
21-12-20 07:38 pm Mangaluru Correspondent ಕರಾವಳಿ
ಮೂಡುಬಿದ್ರೆ, ಡಿ.21: ಇಲ್ಲಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಬಾರಿಯೂ ಜಾತಿ ತಾರತಮ್ಯ ನಡೆಸಿ, ಪ್ರಸಾದ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಉತ್ಸವ ನಡೆದಿದ್ದು ಬಳಿಕ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವೇಳೆ, ಮೊದಲಿಗೆ ಬ್ರಾಹ್ಮಣರಿಗೆ ಮಾತ್ರ ಊಟ ನೀಡಲಾಗಿದ್ದು, ಉಳಿದವರನ್ನು ಒಳಗೆ ಬಾರದಂತೆ ತಡೆಯಲಾಗಿತ್ತು ಅನ್ನುವ ಬಗ್ಗೆ ಆರೋಪ ಕೇಳಿಬಂದಿದೆ. ದೇಗುಲದ ಅರ್ಚಕರು ಬ್ರಾಹ್ಮಣರನ್ನು ಮಾತ್ರ ಒಳಗೆ ಬಿಟ್ಟುಕೊಂಡಿದ್ದು, ಉಳಿದವರಿಗೆ ಆಬಳಿಕ ಭೋಜನ ನೀಡಲಾಗುವುದು ಎಂದು ತಾರತಮ್ಯ ಮಾಡಿದ್ದಾರೆಂದು ಆರೋಪಿಸಲಾಗಿದೆ.
ದೇವಸ್ಥಾನದ ಗೋಪುರದಲ್ಲಿ ಭೋಜನ ನಡೆದಿದ್ದು ಈ ವೇಳೆ ಇತರೇ ಜಾತಿಗಳವರು ಕೂಡ ಅದೇ ಸಾಲಿನಲ್ಲಿ ಊಟಕ್ಕೆ ಕುಳಿತುಕೊಂಡಿದ್ದಾಗ ಬ್ರಾಹ್ಮಣರು ಮಾತ್ರ ಎಂದು ಅರ್ಚಕರು ಸೂಚನೆ ನೀಡಿದ್ದಾಗಿ ಅಲ್ಲಿನ ಭಕ್ತರು ಆರೋಪಿಸಿದ್ದಾರೆ. ಕಳೆದ ವರ್ಷ ಪೊಲೀಸರು ಊಟಕ್ಕೆ ಕುಳಿತುಕೊಂಡಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಸಿಬಂದಿಯೊಬ್ಬರು ದೇವಸ್ಥಾನದ ಒಳಗೆ ಊಟಕ್ಕೆ ಕುಳಿತುಕೊಂಡಿದ್ದನ್ನು ನೋಡಿ ಎಬ್ಬಿಸಿ ಹೊರಕ್ಕೆ ಕಳಿಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ವಿವಾದಕ್ಕೂ ಕಾರಣವಾಗಿತ್ತಲ್ಲದೆ, ಪೊಲೀಸರ ಮಧ್ಯಪ್ರವೇಶದಿಂದ ದೇವಸ್ಥಾನದ ಆಡಳಿತಕ್ಕೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
Moodbidri Kadandale temple is now in controversy after it has calculated the Panchyath Elections 2020 upon Catse basis.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am