ಬ್ರೇಕಿಂಗ್ ನ್ಯೂಸ್
21-12-20 07:38 pm Mangaluru Correspondent ಕರಾವಳಿ
ಮೂಡುಬಿದ್ರೆ, ಡಿ.21: ಇಲ್ಲಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಬಾರಿಯೂ ಜಾತಿ ತಾರತಮ್ಯ ನಡೆಸಿ, ಪ್ರಸಾದ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಉತ್ಸವ ನಡೆದಿದ್ದು ಬಳಿಕ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವೇಳೆ, ಮೊದಲಿಗೆ ಬ್ರಾಹ್ಮಣರಿಗೆ ಮಾತ್ರ ಊಟ ನೀಡಲಾಗಿದ್ದು, ಉಳಿದವರನ್ನು ಒಳಗೆ ಬಾರದಂತೆ ತಡೆಯಲಾಗಿತ್ತು ಅನ್ನುವ ಬಗ್ಗೆ ಆರೋಪ ಕೇಳಿಬಂದಿದೆ. ದೇಗುಲದ ಅರ್ಚಕರು ಬ್ರಾಹ್ಮಣರನ್ನು ಮಾತ್ರ ಒಳಗೆ ಬಿಟ್ಟುಕೊಂಡಿದ್ದು, ಉಳಿದವರಿಗೆ ಆಬಳಿಕ ಭೋಜನ ನೀಡಲಾಗುವುದು ಎಂದು ತಾರತಮ್ಯ ಮಾಡಿದ್ದಾರೆಂದು ಆರೋಪಿಸಲಾಗಿದೆ.
ದೇವಸ್ಥಾನದ ಗೋಪುರದಲ್ಲಿ ಭೋಜನ ನಡೆದಿದ್ದು ಈ ವೇಳೆ ಇತರೇ ಜಾತಿಗಳವರು ಕೂಡ ಅದೇ ಸಾಲಿನಲ್ಲಿ ಊಟಕ್ಕೆ ಕುಳಿತುಕೊಂಡಿದ್ದಾಗ ಬ್ರಾಹ್ಮಣರು ಮಾತ್ರ ಎಂದು ಅರ್ಚಕರು ಸೂಚನೆ ನೀಡಿದ್ದಾಗಿ ಅಲ್ಲಿನ ಭಕ್ತರು ಆರೋಪಿಸಿದ್ದಾರೆ. ಕಳೆದ ವರ್ಷ ಪೊಲೀಸರು ಊಟಕ್ಕೆ ಕುಳಿತುಕೊಂಡಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಸಿಬಂದಿಯೊಬ್ಬರು ದೇವಸ್ಥಾನದ ಒಳಗೆ ಊಟಕ್ಕೆ ಕುಳಿತುಕೊಂಡಿದ್ದನ್ನು ನೋಡಿ ಎಬ್ಬಿಸಿ ಹೊರಕ್ಕೆ ಕಳಿಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ವಿವಾದಕ್ಕೂ ಕಾರಣವಾಗಿತ್ತಲ್ಲದೆ, ಪೊಲೀಸರ ಮಧ್ಯಪ್ರವೇಶದಿಂದ ದೇವಸ್ಥಾನದ ಆಡಳಿತಕ್ಕೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
Moodbidri Kadandale temple is now in controversy after it has calculated the Panchyath Elections 2020 upon Catse basis.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm