ಬ್ರೇಕಿಂಗ್ ನ್ಯೂಸ್
05-06-25 03:05 pm HK News Desk ಕರಾವಳಿ
ಮಂಗಳೂರು, ಜೂನ್ 5: ಅರ್ ಸಿಬಿ ರಾಜ್ಯದ ಅಥವಾ ರಾಷ್ಟ್ರದ ಟೀಂ ಅಲ್ಲ. ಯಾವುದೋ ಒಂದು ಭಾವನೆ ಮತ್ತು ಹರ್ಷೋದ್ಘಾರದಲ್ಲಿ ವಿಜಯೋತ್ಸವ ಮಾಡುವಾಗ ಘಟನೆ ನಡೆದಿದೆ. ಏನಾಗಿದೆ ಏನಾಗಿಲ್ಲ ಅನ್ನೋದನ್ನ ಮುಖ್ಯಮಂತ್ರಿಗಳು ಹೇಳಬೇಕಾಗುತ್ತದೆ. ಐಪಿಎಲ್ ನಡೆಸೋರು ಕರೋಡ್ ಪತಿಗಳಲ್ಲ, ಸಾವಿರಾರು ಕೋಟಿ ಮಾಲೀಕರು. ಪ್ರಾಣ ಕಳೆದುಕೊಂಡವರಿಗೆ ಬಿಸಿಸಿಐ ಕಡೆಯಿಂದ ಒಂದೊಂದು ಕೋಟಿ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಈ ಬಗ್ಗೆ ಸರ್ಕಾರಕ್ಕೆ ಒತ್ತಡ ಮಾಡ್ತೀನಿ, ರಾಜ್ಯ ಸರ್ಕಾರದಿಂದಲೇ ಬಿಸಿಸಿಐನಿಂದ ಒಂದು ಕೋಟಿ ಕೊಡಿಸಬೇಕು. ಎಲ್ಲರೂ ದುಃಖದಲ್ಲಿದ್ದಾರೆ, ಹಾಗಾಗಿ ಏನೂ ಹೇಳಲು ಹೋಗಲ್ಲ. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ದುಃಖ ತಡೆದುಕೊಳ್ಳಲು ಭಗವಂತ ಶಕ್ತಿ ಕೊಡಲಿ. ಸರ್ಕಾರ ಏನ್ ಮಾಡಿದೆ, ಏನ್ ಮಾಡಿಲ್ಲ ಅಂತ ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳಲು ಆಗಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ಈ ಬಗ್ಗೆ ತಿಳುವಳಿಕೆ ಕೊಡಬೇಕು.
ಚಿನ್ನಸ್ವಾಮಿ ಕ್ರೀಡಾಂಗಣದ ಕೆಪಾಸಿಟಿ ಇರೋದು 35 ಸಾವಿರ ಜನ ಮಾತ್ರ. ಉಚಿತ ಅಂದ ತಕ್ಷಣ ಮೂರು ಲಕ್ಷ ಜನ ಅಲ್ಲಿಗೆ ಬಂದಿದಾರೆ. ಸಾವಿರಕ್ಕೆ ಒಂದು ಪೊಲೀಸ್ ನಮ್ಮಲ್ಲಿರೋದು, ಎಲ್ಲೋ ಒಂದು ಕಡೆ ಹೆಚ್ಚು ಕಮ್ಮಿ ಆಗಿದೆ. ಸಾವು ಹೊರಗಡೆ ಆದಾಗ ಒಳಗಡೆ ಸೆಲೆಬ್ರೇಷನ್ ನಿಲ್ಲಿಸಬೇಕಾಗಿತ್ತು. ಅಭಿಮಾನಿಗಳು ಬರೋವಾಗ ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಯೋಚನೆ ಮಾಡಬೇಕಾಗಿತ್ತು.
ಹೈಕೋರ್ಟ್ ಗೆ ಸುಮೊಟೋ ಕೇಸ್ ಮಾಡುವ ಎಲ್ಲಾ ಹಕ್ಕಿದೆ, ಅದೇ ಥರ ಎಲ್ಲದರಲ್ಲೂ ಮಾಡಿದರೆ ಒಳ್ಳೆಯದು. ಹನ್ನೊಂದು ಜನರ ಸಾವಿಗೆ ಯಾರು ಹೊಣೆ ಅಂತ ಸರ್ಕಾರ ಹೇಳಬೇಕು. ಇದು ಸರ್ಕಾರ ನಡೆಸಿರೋ ಕ್ರಿಕೆಟ್ ಅಲ್ಲ. ವಿಧಾನಸೌಧ ಬಳಿ ಯಾವುದೇ ಘಟನೆ ಆಗಿಲ್ಲ. ಇನ್ಜು ಸ್ಟೇಡಿಯಂನವರು ಕಾರ್ಯಕ್ರಮ ನಡೆಸುವಾಗ ಸ್ವಲ್ಪ ಯೋಚನೆ ಮಾಡಿ ನಡೆಸಬೇಕಿತ್ತು. ಅಮಾಯಕರು, ಯುವಕರು, ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಹೊಣೆ ಹೊರಬೇಕು ಎಂದು ಹೇಳಿದರು.
B K Hariprasad in Mangalore Demands Rs 1 Crore Compensation from BCCI for Each Victim of IPL Celebration Tragedy
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm