ಬ್ರೇಕಿಂಗ್ ನ್ಯೂಸ್
21-12-20 09:23 pm Mangaluru Correspondent ಕರಾವಳಿ
ಮುಲ್ಕಿ, ಡಿ.21: ಮೀನಿಗೆ ಹಾಕಿದ್ದ ಬಲೆಗೆ ಸಿಲುಕಿ ಮೀನುಗಾರನೇ ಸಾವನ್ನಪ್ಪಿದ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೆಕೊಪ್ಲ ಸಮುದ್ರದಲ್ಲಿ ಸೋಮವಾರ ನಡೆದಿದೆ.
ಲೋಕೇಶ್ ಕೋಟ್ಯಾನ್(40) ಬಲೆಗೆ ಸಿಲುಕಿ ಮೃತ ದುರ್ದೈವಿ. ಲೋಕೇಶ್ ಸಮುದ್ರ ದಡದಲ್ಲಿ ರಬ್ಬರ್ ಟ್ಯೂಬ್ ಹಾಕಿ ಈಜುತ್ತಾ ಮೀನಿಗೆ ಬಲೆ ಬೀಸುತ್ತಿದ್ದರು. ಈ ವೇಳೆ ಬೃಹತ್ ತೆರೆ ಬಂದು ಆಕಸ್ಮಿಕವಾಗಿ ಬಲೆಯು ಲೋಕೇಶ್ ಅವರ ಕಾಲಿಗೆ ಸಿಲುಕಿಕೊಂಡಿತ್ತು. ತಕ್ಷಣವೇ ಬಲೆ ಬಿಡಿಸಲು ಯತ್ನಿಸಿದಾಗ ಟ್ಯೂಬ್ ಜಾರಿ ಈ ದುರಂತ ಸಂಭವಿಸಿದೆ.

ಈ ವೇಳೆ ಅಲ್ಲೇ ಇದ್ದ ಮೀನುಗಾರರು ರಕ್ಷಣೆಗೆ ಧಾವಿಸಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿ ಆಗದೆ ಲೋಕೇಶ್ ಮೃತಪಟ್ಟರು. ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a Fisherman fell into the net and was found dead after he was trapped inside the net in Surathkal, Mangalore.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am