ಬ್ರೇಕಿಂಗ್ ನ್ಯೂಸ್
06-06-25 09:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6 : ಗೋವಾದಲ್ಲಿ ಇತ್ತೀಚಿಗೆ ಆಯೋಜಿಸಿದ್ದ "ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2025" ಸ್ಪರ್ಧೆಯಲ್ಲಿ “ಪ್ರಿನ್ಸ್ ಆಫ್ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್” ಎಂಬ ಪ್ರಶಸ್ತಿಗೆ ಮಂಗಳೂರಿನ ಎಂಟು ವರ್ಷದ ಹುಡುಗ ರುಶಭ್ ರಾವ್ ಆಯ್ಕೆಯಾಗಿದ್ದಾನೆ.
ಮಂಗಳೂರಿನಲ್ಲಿ ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ರಕ್ಷಿತ್ ರಾವ್ ಮತ್ತು ಅಶ್ವಿನಿ ದಂಪತಿಯ ಪುತ್ರನಾಗಿರುವ ರುಶಭ್ ರಾವ್, ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿ. ಆರು ವರ್ಷದಲ್ಲೇ ಮಾಡೆಲಿಂಗ್ ಪ್ರವೇಶಿಸಿದ್ದ ರುಶಭ್, ಉತ್ತಮ ನೃತ್ಯ ಕೌಶಲ್ಯ ಮತ್ತು ಅಭಿನಯದಿಂದ ಗಮನ ಸೆಳೆದಿದ್ದಾನೆ. ಮೂರು ತುಳು ಚಲನಚಿತ್ರಗಳು ಮತ್ತು ಒಂದು ಕನ್ನಡ ಧಾರಾವಾಹಿಯಲ್ಲಿ ಬಾಲನಟನಾಗಿ ಅಭಿನಯ ತೋರಿಸಿದ್ದಾನೆ.

ಗೋವಾದಲ್ಲಿ ನಡೆದ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಲ್ಲದೇ, ಪ್ರಿನ್ಸ್ ಆಫ್ ಕರ್ನಾಟಕ, ಸೂಪರ್ ಟ್ಯಾಲೆಂಟ್" (ಪ್ರತಿಭಾ ಪ್ರದರ್ಶನ ವಿಭಾಗದಲ್ಲಿ ನೃತ್ಯ) ಬೆಸ್ಟ್ ಕಾಸ್ಟ್ಯೂಮ್" (ಅತ್ಯುತ್ತಮ ಉಡುಪು) ಪ್ರಶಸ್ತಿಗೂ ಆಯ್ಕೆಯಾಗಿದ್ದಾನೆ. ಫ್ಯಾಷನ್ ನಿರ್ದೇಶಕಿ ಯಶಸ್ವಿನಿ ದೇವಾಡಿಗ, ನೃತ್ಯ ಗುರು ನವೀನ್ ಶೆಟ್ಟಿ ಅವರಿಂದ ನೃತ್ಯ ತರಬೇತಿ ಪಡೆಯುತ್ತಿದ್ದಾನೆ.
ಆಗಸ್ಟ್ ತಿಂಗಳಲ್ಲಿ ವಿಯಟ್ನಾಂನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ರುಶಭ್ ಭಾರತ ನ್ನು ಪ್ರತಿನಿಧಿಸಲಿದ್ದಾನೆ.
Mangalore Rushabh Rao Shines at Junior Model International 2025; To Represent India Globally.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm