ಬ್ರೇಕಿಂಗ್ ನ್ಯೂಸ್
06-06-25 09:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6 : ಗೋವಾದಲ್ಲಿ ಇತ್ತೀಚಿಗೆ ಆಯೋಜಿಸಿದ್ದ "ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2025" ಸ್ಪರ್ಧೆಯಲ್ಲಿ “ಪ್ರಿನ್ಸ್ ಆಫ್ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್” ಎಂಬ ಪ್ರಶಸ್ತಿಗೆ ಮಂಗಳೂರಿನ ಎಂಟು ವರ್ಷದ ಹುಡುಗ ರುಶಭ್ ರಾವ್ ಆಯ್ಕೆಯಾಗಿದ್ದಾನೆ.
ಮಂಗಳೂರಿನಲ್ಲಿ ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ರಕ್ಷಿತ್ ರಾವ್ ಮತ್ತು ಅಶ್ವಿನಿ ದಂಪತಿಯ ಪುತ್ರನಾಗಿರುವ ರುಶಭ್ ರಾವ್, ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿ. ಆರು ವರ್ಷದಲ್ಲೇ ಮಾಡೆಲಿಂಗ್ ಪ್ರವೇಶಿಸಿದ್ದ ರುಶಭ್, ಉತ್ತಮ ನೃತ್ಯ ಕೌಶಲ್ಯ ಮತ್ತು ಅಭಿನಯದಿಂದ ಗಮನ ಸೆಳೆದಿದ್ದಾನೆ. ಮೂರು ತುಳು ಚಲನಚಿತ್ರಗಳು ಮತ್ತು ಒಂದು ಕನ್ನಡ ಧಾರಾವಾಹಿಯಲ್ಲಿ ಬಾಲನಟನಾಗಿ ಅಭಿನಯ ತೋರಿಸಿದ್ದಾನೆ.

ಗೋವಾದಲ್ಲಿ ನಡೆದ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಲ್ಲದೇ, ಪ್ರಿನ್ಸ್ ಆಫ್ ಕರ್ನಾಟಕ, ಸೂಪರ್ ಟ್ಯಾಲೆಂಟ್" (ಪ್ರತಿಭಾ ಪ್ರದರ್ಶನ ವಿಭಾಗದಲ್ಲಿ ನೃತ್ಯ) ಬೆಸ್ಟ್ ಕಾಸ್ಟ್ಯೂಮ್" (ಅತ್ಯುತ್ತಮ ಉಡುಪು) ಪ್ರಶಸ್ತಿಗೂ ಆಯ್ಕೆಯಾಗಿದ್ದಾನೆ. ಫ್ಯಾಷನ್ ನಿರ್ದೇಶಕಿ ಯಶಸ್ವಿನಿ ದೇವಾಡಿಗ, ನೃತ್ಯ ಗುರು ನವೀನ್ ಶೆಟ್ಟಿ ಅವರಿಂದ ನೃತ್ಯ ತರಬೇತಿ ಪಡೆಯುತ್ತಿದ್ದಾನೆ.
ಆಗಸ್ಟ್ ತಿಂಗಳಲ್ಲಿ ವಿಯಟ್ನಾಂನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ರುಶಭ್ ಭಾರತ ನ್ನು ಪ್ರತಿನಿಧಿಸಲಿದ್ದಾನೆ.
Mangalore Rushabh Rao Shines at Junior Model International 2025; To Represent India Globally.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm