ಬ್ರೇಕಿಂಗ್ ನ್ಯೂಸ್
06-06-25 09:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6 : ಗೋವಾದಲ್ಲಿ ಇತ್ತೀಚಿಗೆ ಆಯೋಜಿಸಿದ್ದ "ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2025" ಸ್ಪರ್ಧೆಯಲ್ಲಿ “ಪ್ರಿನ್ಸ್ ಆಫ್ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್” ಎಂಬ ಪ್ರಶಸ್ತಿಗೆ ಮಂಗಳೂರಿನ ಎಂಟು ವರ್ಷದ ಹುಡುಗ ರುಶಭ್ ರಾವ್ ಆಯ್ಕೆಯಾಗಿದ್ದಾನೆ.
ಮಂಗಳೂರಿನಲ್ಲಿ ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ರಕ್ಷಿತ್ ರಾವ್ ಮತ್ತು ಅಶ್ವಿನಿ ದಂಪತಿಯ ಪುತ್ರನಾಗಿರುವ ರುಶಭ್ ರಾವ್, ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿ. ಆರು ವರ್ಷದಲ್ಲೇ ಮಾಡೆಲಿಂಗ್ ಪ್ರವೇಶಿಸಿದ್ದ ರುಶಭ್, ಉತ್ತಮ ನೃತ್ಯ ಕೌಶಲ್ಯ ಮತ್ತು ಅಭಿನಯದಿಂದ ಗಮನ ಸೆಳೆದಿದ್ದಾನೆ. ಮೂರು ತುಳು ಚಲನಚಿತ್ರಗಳು ಮತ್ತು ಒಂದು ಕನ್ನಡ ಧಾರಾವಾಹಿಯಲ್ಲಿ ಬಾಲನಟನಾಗಿ ಅಭಿನಯ ತೋರಿಸಿದ್ದಾನೆ.

ಗೋವಾದಲ್ಲಿ ನಡೆದ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಲ್ಲದೇ, ಪ್ರಿನ್ಸ್ ಆಫ್ ಕರ್ನಾಟಕ, ಸೂಪರ್ ಟ್ಯಾಲೆಂಟ್" (ಪ್ರತಿಭಾ ಪ್ರದರ್ಶನ ವಿಭಾಗದಲ್ಲಿ ನೃತ್ಯ) ಬೆಸ್ಟ್ ಕಾಸ್ಟ್ಯೂಮ್" (ಅತ್ಯುತ್ತಮ ಉಡುಪು) ಪ್ರಶಸ್ತಿಗೂ ಆಯ್ಕೆಯಾಗಿದ್ದಾನೆ. ಫ್ಯಾಷನ್ ನಿರ್ದೇಶಕಿ ಯಶಸ್ವಿನಿ ದೇವಾಡಿಗ, ನೃತ್ಯ ಗುರು ನವೀನ್ ಶೆಟ್ಟಿ ಅವರಿಂದ ನೃತ್ಯ ತರಬೇತಿ ಪಡೆಯುತ್ತಿದ್ದಾನೆ.
ಆಗಸ್ಟ್ ತಿಂಗಳಲ್ಲಿ ವಿಯಟ್ನಾಂನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ರುಶಭ್ ಭಾರತ ನ್ನು ಪ್ರತಿನಿಧಿಸಲಿದ್ದಾನೆ.
Mangalore Rushabh Rao Shines at Junior Model International 2025; To Represent India Globally.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm