ಬ್ರೇಕಿಂಗ್ ನ್ಯೂಸ್
06-06-25 09:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6 : ಗೋವಾದಲ್ಲಿ ಇತ್ತೀಚಿಗೆ ಆಯೋಜಿಸಿದ್ದ "ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2025" ಸ್ಪರ್ಧೆಯಲ್ಲಿ “ಪ್ರಿನ್ಸ್ ಆಫ್ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್” ಎಂಬ ಪ್ರಶಸ್ತಿಗೆ ಮಂಗಳೂರಿನ ಎಂಟು ವರ್ಷದ ಹುಡುಗ ರುಶಭ್ ರಾವ್ ಆಯ್ಕೆಯಾಗಿದ್ದಾನೆ.
ಮಂಗಳೂರಿನಲ್ಲಿ ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ರಕ್ಷಿತ್ ರಾವ್ ಮತ್ತು ಅಶ್ವಿನಿ ದಂಪತಿಯ ಪುತ್ರನಾಗಿರುವ ರುಶಭ್ ರಾವ್, ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿ. ಆರು ವರ್ಷದಲ್ಲೇ ಮಾಡೆಲಿಂಗ್ ಪ್ರವೇಶಿಸಿದ್ದ ರುಶಭ್, ಉತ್ತಮ ನೃತ್ಯ ಕೌಶಲ್ಯ ಮತ್ತು ಅಭಿನಯದಿಂದ ಗಮನ ಸೆಳೆದಿದ್ದಾನೆ. ಮೂರು ತುಳು ಚಲನಚಿತ್ರಗಳು ಮತ್ತು ಒಂದು ಕನ್ನಡ ಧಾರಾವಾಹಿಯಲ್ಲಿ ಬಾಲನಟನಾಗಿ ಅಭಿನಯ ತೋರಿಸಿದ್ದಾನೆ.

ಗೋವಾದಲ್ಲಿ ನಡೆದ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಲ್ಲದೇ, ಪ್ರಿನ್ಸ್ ಆಫ್ ಕರ್ನಾಟಕ, ಸೂಪರ್ ಟ್ಯಾಲೆಂಟ್" (ಪ್ರತಿಭಾ ಪ್ರದರ್ಶನ ವಿಭಾಗದಲ್ಲಿ ನೃತ್ಯ) ಬೆಸ್ಟ್ ಕಾಸ್ಟ್ಯೂಮ್" (ಅತ್ಯುತ್ತಮ ಉಡುಪು) ಪ್ರಶಸ್ತಿಗೂ ಆಯ್ಕೆಯಾಗಿದ್ದಾನೆ. ಫ್ಯಾಷನ್ ನಿರ್ದೇಶಕಿ ಯಶಸ್ವಿನಿ ದೇವಾಡಿಗ, ನೃತ್ಯ ಗುರು ನವೀನ್ ಶೆಟ್ಟಿ ಅವರಿಂದ ನೃತ್ಯ ತರಬೇತಿ ಪಡೆಯುತ್ತಿದ್ದಾನೆ.
ಆಗಸ್ಟ್ ತಿಂಗಳಲ್ಲಿ ವಿಯಟ್ನಾಂನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ರುಶಭ್ ಭಾರತ ನ್ನು ಪ್ರತಿನಿಧಿಸಲಿದ್ದಾನೆ.
Mangalore Rushabh Rao Shines at Junior Model International 2025; To Represent India Globally.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm