ಬ್ರೇಕಿಂಗ್ ನ್ಯೂಸ್
07-06-25 11:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : 'ಪಿರ್ಸ ಎಪ್ಪೊಲುಂ ಇಕ್ಕಟ್ಟ್ ’ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟ ಆರೋಪದಲ್ಲಿ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಗ್ರೂಪ್ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿ ‘ಬ್ರೇಕಿಂಗ್...ಇದೀಗ ಸಜಿಪ, ಪಾವೂರ್ನಲ್ಲಿ ಮತ್ತೆ ಪೊಲೀಸ್ ರೈಡ್... ಅಲ್ಲಾಹನ ಸಮರ್ಪಣೆಗೆ ತಂದಿಟ್ಟ ಉಲ್ಹಿಯ ಕೊಡುವ ಹಸುಗಳನ್ನು ವಶಪಡಿಸುತ್ತಿರುವ ಪೊಲೀಸರು. ಕೇಳಿದ್ರೆ ಸರಕಾರದ ಆದೇಶವಂತೆ... ಮುಸ್ಲಿಮರ ಮತಗಳಲ್ಲಿ ಉಸಿರಾಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಮುಸ್ಲಿಮರು ಒಟ್ಟಾಗಿ ಬಿಸಿ ಮುಟ್ಟಿಸಬೇಕು’ ಎಂದು ಸಂದೇಶ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಇದೇ ಗ್ರೂಪಿನಲ್ಲಿ 57 ಸೆಕೆಂಡ್ ಇರುವ ಇನ್ನೊಂದು ವೀಡಿಯೊ ಸಂದೇಶದಲ್ಲಿ ‘ನಾನು ಸಾವರ್ಕರ್ ಅಭಿಮಾನಿ ಖಾದರ್ಕರ್, ಅಲಕ್ಕ ಪೋಯಿತಲ್ಲೇ..’ ಎಂಬುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಸಿಎಂ ಸಿದ್ದರಾಮ
ಫೋಟೋಗಳನ್ನು ಎಡಿಟ್ ಮಾಡಿ ಸಿಂಗರ್: ದಸ್ತಕೀರ್, ಲಿರಿಕ್ಸ್: ಸರಫ್ ವಿಟ್ಲ ಎಂದು ಬರೆದು ಬ್ಯಾರಿ ಭಾಷೆಯಲ್ಲಿ ಕಾಂಗ್ರೆಸ್ ಪಕ್ಷ, ಸರಕಾರದ ವಿರೋಧಿ ಹಾಡು ಹಾಡಿರುವ ವೀಡಿಯೋ ಮಾಡಿ ಹರಿಯಬಿಡಲಾಗಿದೆ. ಈ ಬಗ್ಗೆ ಸೈಬರ್ ಠಾಣೆ ಸಿಬಂದಿ ನೀಡಿದ ದೂರಿನಂತೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Derogatory Messages Against Speaker Khader and CM Siddaramaiah in WhatsApp Group; FIR Filed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm