ಬ್ರೇಕಿಂಗ್ ನ್ಯೂಸ್
11-06-25 06:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ತನ್ನ ಇಬ್ಬರು ಸಹಚರರೊಂದಿಗೆ ಸೇರಿ ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರಿನ ಕಚೇರಿಗೆ ನುಗ್ಗಿ (ಎನ್ಎಂಪಿಎ) ಸರ್ಕಾರದ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಮಗಾರಿಯೊಂದರ ಬಿಲ್ ಪಾಸ್ ಮಾಡುವ ವಿಚಾರದಲ್ಲಿ ಮೊಯ್ದೀನ್ ಬಾವಾ ಅವರು ಜೂನ್ 9ರಂದು ರಾತ್ರಿ ಎಂಟು ಗಂಟೆಗೆ ಎನ್ಎಂಪಿಎ ಕಚೇರಿಗೆ ಅಧಿಕಾರಿಗಳೊಂದಿಗೆ ಮಾತನಾಡಲು ಬಂದಿದ್ದು ಈ ವೇಳೆ ಡೆಪ್ಯುಟಿ ಚೇರ್ ಪರ್ಸನ್ ಕಚೇರಿಗೆ ನುಗ್ಗಿ ವಾಗ್ವಾದ ನಡೆಸಿದ್ದಾರೆ. ಅವರನ್ನು ಕಚೇರಿಯಿಂದ ಹೊರಗೆ ಹೋಗಲು ಬಿಡದೇ, 15 ನಿಮಿಷ ಕಾಲ ತಡೆದು ನಿಲ್ಲಿಸಿ ಕಿರುಚಾಡಿದ್ದಾರೆ. ನಂತರ ಅಧಿಕಾರಿ ಹೊರಗೆ ಬಂದಾಗಲೂ ಹಿಂಬಾಲಿಸುತ್ತ ಬೆದರಿಕೆ ಹಾಕಿದ್ದಾರೆ.
ಅಧಿಕಾರಿ ಬೇರೆ ಕರ್ತವ್ಯಕ್ಕಾಗಿ ಕಾರಿನಲ್ಲಿ ಹೊರಗಡೆ ತೆರಳಲು ಮುಂದಾಗಿದ್ದ ವೇಳೆಯೂ ಕಾರನ್ನು ತಡೆದು ನಿಲ್ಲಿಸಿ, ಬೈದಾಡಿದ್ದಾರೆ. ಈ ಘಟನೆ ಬಗ್ಗೆ ಎನ್ಎಂಪಿಎ ಸೆಕ್ರೆಟರಿಯವರು ಜೂನ್ 10ರಂದು ಸಂಜೆ ಪಣಂಬೂರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224, 221, 132, 126, 127, 226 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
Former MLA Moideen Bava Booked for Obstructing NMPT Official at Panambur Office in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm