ಬ್ರೇಕಿಂಗ್ ನ್ಯೂಸ್
11-06-25 06:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ತನ್ನ ಇಬ್ಬರು ಸಹಚರರೊಂದಿಗೆ ಸೇರಿ ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರಿನ ಕಚೇರಿಗೆ ನುಗ್ಗಿ (ಎನ್ಎಂಪಿಎ) ಸರ್ಕಾರದ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಮಗಾರಿಯೊಂದರ ಬಿಲ್ ಪಾಸ್ ಮಾಡುವ ವಿಚಾರದಲ್ಲಿ ಮೊಯ್ದೀನ್ ಬಾವಾ ಅವರು ಜೂನ್ 9ರಂದು ರಾತ್ರಿ ಎಂಟು ಗಂಟೆಗೆ ಎನ್ಎಂಪಿಎ ಕಚೇರಿಗೆ ಅಧಿಕಾರಿಗಳೊಂದಿಗೆ ಮಾತನಾಡಲು ಬಂದಿದ್ದು ಈ ವೇಳೆ ಡೆಪ್ಯುಟಿ ಚೇರ್ ಪರ್ಸನ್ ಕಚೇರಿಗೆ ನುಗ್ಗಿ ವಾಗ್ವಾದ ನಡೆಸಿದ್ದಾರೆ. ಅವರನ್ನು ಕಚೇರಿಯಿಂದ ಹೊರಗೆ ಹೋಗಲು ಬಿಡದೇ, 15 ನಿಮಿಷ ಕಾಲ ತಡೆದು ನಿಲ್ಲಿಸಿ ಕಿರುಚಾಡಿದ್ದಾರೆ. ನಂತರ ಅಧಿಕಾರಿ ಹೊರಗೆ ಬಂದಾಗಲೂ ಹಿಂಬಾಲಿಸುತ್ತ ಬೆದರಿಕೆ ಹಾಕಿದ್ದಾರೆ.
ಅಧಿಕಾರಿ ಬೇರೆ ಕರ್ತವ್ಯಕ್ಕಾಗಿ ಕಾರಿನಲ್ಲಿ ಹೊರಗಡೆ ತೆರಳಲು ಮುಂದಾಗಿದ್ದ ವೇಳೆಯೂ ಕಾರನ್ನು ತಡೆದು ನಿಲ್ಲಿಸಿ, ಬೈದಾಡಿದ್ದಾರೆ. ಈ ಘಟನೆ ಬಗ್ಗೆ ಎನ್ಎಂಪಿಎ ಸೆಕ್ರೆಟರಿಯವರು ಜೂನ್ 10ರಂದು ಸಂಜೆ ಪಣಂಬೂರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224, 221, 132, 126, 127, 226 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
Former MLA Moideen Bava Booked for Obstructing NMPT Official at Panambur Office in Mangalore.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm