ಬ್ರೇಕಿಂಗ್ ನ್ಯೂಸ್
11-06-25 06:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ತನ್ನ ಇಬ್ಬರು ಸಹಚರರೊಂದಿಗೆ ಸೇರಿ ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರಿನ ಕಚೇರಿಗೆ ನುಗ್ಗಿ (ಎನ್ಎಂಪಿಎ) ಸರ್ಕಾರದ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಮಗಾರಿಯೊಂದರ ಬಿಲ್ ಪಾಸ್ ಮಾಡುವ ವಿಚಾರದಲ್ಲಿ ಮೊಯ್ದೀನ್ ಬಾವಾ ಅವರು ಜೂನ್ 9ರಂದು ರಾತ್ರಿ ಎಂಟು ಗಂಟೆಗೆ ಎನ್ಎಂಪಿಎ ಕಚೇರಿಗೆ ಅಧಿಕಾರಿಗಳೊಂದಿಗೆ ಮಾತನಾಡಲು ಬಂದಿದ್ದು ಈ ವೇಳೆ ಡೆಪ್ಯುಟಿ ಚೇರ್ ಪರ್ಸನ್ ಕಚೇರಿಗೆ ನುಗ್ಗಿ ವಾಗ್ವಾದ ನಡೆಸಿದ್ದಾರೆ. ಅವರನ್ನು ಕಚೇರಿಯಿಂದ ಹೊರಗೆ ಹೋಗಲು ಬಿಡದೇ, 15 ನಿಮಿಷ ಕಾಲ ತಡೆದು ನಿಲ್ಲಿಸಿ ಕಿರುಚಾಡಿದ್ದಾರೆ. ನಂತರ ಅಧಿಕಾರಿ ಹೊರಗೆ ಬಂದಾಗಲೂ ಹಿಂಬಾಲಿಸುತ್ತ ಬೆದರಿಕೆ ಹಾಕಿದ್ದಾರೆ.
ಅಧಿಕಾರಿ ಬೇರೆ ಕರ್ತವ್ಯಕ್ಕಾಗಿ ಕಾರಿನಲ್ಲಿ ಹೊರಗಡೆ ತೆರಳಲು ಮುಂದಾಗಿದ್ದ ವೇಳೆಯೂ ಕಾರನ್ನು ತಡೆದು ನಿಲ್ಲಿಸಿ, ಬೈದಾಡಿದ್ದಾರೆ. ಈ ಘಟನೆ ಬಗ್ಗೆ ಎನ್ಎಂಪಿಎ ಸೆಕ್ರೆಟರಿಯವರು ಜೂನ್ 10ರಂದು ಸಂಜೆ ಪಣಂಬೂರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224, 221, 132, 126, 127, 226 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
Former MLA Moideen Bava Booked for Obstructing NMPT Official at Panambur Office in Mangalore.
12-06-25 11:07 pm
HK News Desk
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
13-06-25 12:25 pm
HK News Desk
Lone Survivor, Ahmedabad Plane Crash: ಟೇಕ್ ಆ...
12-06-25 10:11 pm
Ahmedabad Plane Crash, 241 Dead, One survives...
12-06-25 08:52 pm
Former Gujarat CM Vijay Rupani: ವಿಮಾನ ದುರಂತ ;...
12-06-25 06:48 pm
Gujarat Plane Crash Tragedy, Update: ಗುಜರಾತ್...
12-06-25 05:13 pm
13-06-25 09:38 am
Mangalore Correspondent
Mangalore, Co Pilot Clive Kunder: ಕೋ ಪೈಲಟ್ ಕ್...
12-06-25 10:26 pm
Mangalore, Shobha Karandlaje: ಮೋದಿ ಸರ್ಕಾರಕ್ಕೆ...
12-06-25 05:46 pm
U T khader, Mangalore Police: ಒಂದೇ ಕಡೆ ಐಪಿಎಸ್...
12-06-25 05:15 pm
Special Action Force, Mangalore, Sudheer Kuma...
12-06-25 02:23 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm