ಬ್ರೇಕಿಂಗ್ ನ್ಯೂಸ್
11-06-25 06:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ತನ್ನ ಇಬ್ಬರು ಸಹಚರರೊಂದಿಗೆ ಸೇರಿ ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರಿನ ಕಚೇರಿಗೆ ನುಗ್ಗಿ (ಎನ್ಎಂಪಿಎ) ಸರ್ಕಾರದ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಮಗಾರಿಯೊಂದರ ಬಿಲ್ ಪಾಸ್ ಮಾಡುವ ವಿಚಾರದಲ್ಲಿ ಮೊಯ್ದೀನ್ ಬಾವಾ ಅವರು ಜೂನ್ 9ರಂದು ರಾತ್ರಿ ಎಂಟು ಗಂಟೆಗೆ ಎನ್ಎಂಪಿಎ ಕಚೇರಿಗೆ ಅಧಿಕಾರಿಗಳೊಂದಿಗೆ ಮಾತನಾಡಲು ಬಂದಿದ್ದು ಈ ವೇಳೆ ಡೆಪ್ಯುಟಿ ಚೇರ್ ಪರ್ಸನ್ ಕಚೇರಿಗೆ ನುಗ್ಗಿ ವಾಗ್ವಾದ ನಡೆಸಿದ್ದಾರೆ. ಅವರನ್ನು ಕಚೇರಿಯಿಂದ ಹೊರಗೆ ಹೋಗಲು ಬಿಡದೇ, 15 ನಿಮಿಷ ಕಾಲ ತಡೆದು ನಿಲ್ಲಿಸಿ ಕಿರುಚಾಡಿದ್ದಾರೆ. ನಂತರ ಅಧಿಕಾರಿ ಹೊರಗೆ ಬಂದಾಗಲೂ ಹಿಂಬಾಲಿಸುತ್ತ ಬೆದರಿಕೆ ಹಾಕಿದ್ದಾರೆ.
ಅಧಿಕಾರಿ ಬೇರೆ ಕರ್ತವ್ಯಕ್ಕಾಗಿ ಕಾರಿನಲ್ಲಿ ಹೊರಗಡೆ ತೆರಳಲು ಮುಂದಾಗಿದ್ದ ವೇಳೆಯೂ ಕಾರನ್ನು ತಡೆದು ನಿಲ್ಲಿಸಿ, ಬೈದಾಡಿದ್ದಾರೆ. ಈ ಘಟನೆ ಬಗ್ಗೆ ಎನ್ಎಂಪಿಎ ಸೆಕ್ರೆಟರಿಯವರು ಜೂನ್ 10ರಂದು ಸಂಜೆ ಪಣಂಬೂರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224, 221, 132, 126, 127, 226 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
Former MLA Moideen Bava Booked for Obstructing NMPT Official at Panambur Office in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm