ಬ್ರೇಕಿಂಗ್ ನ್ಯೂಸ್
11-06-25 10:26 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಕರಾವಳಿಯಲ್ಲಿ ಮತ್ತೆ ಮಳೆ ಬಿರುಸು ಪಡೆದಿದ್ದು, ಜೂನ್ 12ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸೇರಿದಂತೆ ಒಂಬತ್ತು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ಜೂನ್ 11ರಿಂದ ತೊಡಗಿ 15ರ ವರೆಗೆ ಭಾರೀ ಮಳೆಯ ಮುನ್ಸೂಚನೆ ಇದೆ.
ಇದರಂತೆ, ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದಂತೆ, ಪದವಿ, ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿ ಇದ್ದರೂ, ಮಕ್ಕಳನ್ನು ಕಡ್ಡಾಯ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 12 ಮತ್ತು 13ರಂದು ರೆಡ್ ಅಲರ್ಟ್ ಸೂಚನೆ ಕೊಡಲಾಗಿದೆ. ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ವಿಪರೀತ ಮಳೆಯಾಗುವ ಸೂಚನೆ ನೀಡಲಾಗಿದೆ. ಹೀಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ತೀವ್ರ ನಿಗಾದಲ್ಲಿ ಇರುವಂತೆ ಸೂಚಿಸಲಾಗಿದೆ. ಮೇ ತಿಂಗಳ ಕೊನೆಯ ವಾರದಲ್ಲಿ ಧಾರಾಕಾರ ಸುರಿದಿದ್ದ ಮಳೆ ಆನಂತರ ಬಿಟ್ಟೇ ಹೋಗಿತ್ತು. ಮೇ ತಿಂಗಳ ಬಿಸಿಲು ಮತ್ತೆ ಕರಾವಳಿಯನ್ನು ಬಾಧಿಸಿತ್ತು. ಇದೀಗ ವಾರ ಕಾಲದ ಬಿಡುವಿನ ಬಳಿಕ ಮಳೆಯಾಗಿದ್ದು ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ.
Red Alert Issued for Coastal and Malnad Regions Including Dakshina Kannada and Udupi; Heavy Rainfall Expected for Next Two Days.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm