ಬ್ರೇಕಿಂಗ್ ನ್ಯೂಸ್
15-06-25 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮಂಗಳೂರಿನಲ್ಲಿ ಹಲವೆಡೆ ಧರೆ ಕುಸಿತ ಉಂಟಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಗುಡ್ಡದ ಬದಿಯಿರುವ ಮನೆಯೊಂದಕ್ಕೆ ಕಾಂಕ್ರೀಟ್ ತಡೆಗೋಡೆ ಮತ್ತು ಮಣ್ಣು ಕುಸಿದು ಬಿದ್ದಿದ್ದು, ಇಡೀ ಮನೆಯೇ ಕುಸಿದು ಹೋಗುವ ಅಪಾಯಕ್ಕೀಡಾಗಿದೆ.
ಕದ್ರಿ ಪಾರ್ಕ್ ಕೆಳಭಾಗದ ಬೃಹತ್ ಅಪಾರ್ಟ್ಮೆಂಟ್ ಬಳಿಯೇ ಗುಡ್ಡದ ಬದಿಯಲ್ಲಿ ಉಷಾ ಅಶೋಕ್ ಎಂಬವರ ಮನೆಯಿದ್ದು, ಶನಿವಾರವೇ ಗುಡ್ಡ ಮತ್ತು ಮೇಲ್ಭಾಗದಲ್ಲಿ ಹಾಕಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಮನೆಯ ಕೆಳಭಾಗದಲ್ಲಿ ಗುಂಡಿಯಿದ್ದು, ಮೇಲ್ಭಾಗದ ಮಣ್ಣು ಮತ್ತು ಮರ ಕುಸಿದು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿದೆ. ಅಡುಗೆ ಕೋಣೆಯ ಒಳಗಡೆ ಮಣ್ಣು ತುಂಬಿಕೊಂಡಿದೆ. ಮಳೆನೀರು ಕೂಡ ಬೀಳುತ್ತಿದೆ. ಮನೆಯ ಎದುರಿನಲ್ಲಿ ಬಿರುಕು ಬಿಟ್ಟಿದ್ದು ಸಂಪೂರ್ಣ ಕುಸಿದು ಹೋಗುವ ಅಪಾಯದಲ್ಲಿದೆ.



ಈ ಬಗ್ಗೆ ಮಹಾನಗರ ಪಾಲಿಕೆ ದೂರು ನೀಡಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಬಂದು ಹೋಗಿದ್ದಾರೆಂಬ ಮಾಹಿತಿಯನ್ನು ಉಷಾ ತಿಳಿಸಿದ್ದಾರೆ. ಆದರೆ ಮನೆಯಲ್ಲಿ ಉಳಿಯುವ ಸ್ಥಿತಿ ಇಲ್ಲ. ಹೀಗಾಗಿ ಪಕ್ಕದ ಬೇರೊಂದು ಮನೆಯಲ್ಲಿ ರಾತ್ರಿ ವೇಳೆ ಆಶ್ರಯ ಪಡೆಯುತ್ತಿದ್ದಾರೆ. ಉಷಾ ಅವರ ಪತಿ ಅಶೋಕ್ ಅನಾರೋಗ್ಯದಲ್ಲಿದ್ದು ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದಾರೆ. ಇಬ್ಬರು ಮಕ್ಕಳಿದ್ದರೂ, ಬಡ ಕುಟುಂಬಕ್ಕೆ ಆಸರೆ ಇಲ್ಲದಾಗಿದೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತುರ್ತಾಗಿ ವ್ಯವಸ್ಥೆ ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹ ಮಾಡಿದ್ದಾರೆ.
Continuous heavy rainfall over the past two days has triggered multiple instances of landslides across Mangaluru city. One such alarming incident occurred in Kadri Kaibattal, where a concrete retaining wall and a large mass of earth collapsed onto a house, putting the entire structure at risk of falling.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm