ಬ್ರೇಕಿಂಗ್ ನ್ಯೂಸ್
17-06-25 09:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 17 : ರಾಜ್ಯದಲ್ಲಿ 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ದಿಢೀರ್ ಆಗಿ ವರ್ಗಾಯಿಸಿದ್ದು, ಬೆಂಗಳೂರಿನಲ್ಲಿ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ಸ್ ವಿಭಾಗದ ಕಮಿಷನರ್ ಆಗಿ ಹೊಸ ಹುದ್ದೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್.ವಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬೆಂಗಳೂರಿನಲ್ಲಿ ಕಮರ್ಶಿಯಲ್ ಟ್ಯಾಕ್ಸ್ ವಿಭಾಗದ ಎಡಿಷನಲ್ ಕಮಿಷನರ್ ಹುದ್ದೆಯಲ್ಲಿದ್ದರು. ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರಾಗಿ ಹುದ್ದೆ ನೀಡಲಾಗಿದೆ.
2023ರ ಜನವರಿಯಲ್ಲಿ ಮುಲ್ಲೈ ಮುಗಿಲನ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಎರಡೂವರೆ ವರ್ಷ ಕಾಲ ಮುಗಿಲನ್ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗೆ ಕಾನೂನು ಸುವ್ಯವಸ್ಥೆ ನೆಪವೊಡ್ಡಿ ಎಸ್ಪಿ ಮತ್ತು ಪೊಲೀಸ್ ಕಮಿಷನರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಪ್ರವಾಸದಲ್ಲಿದ್ದ ಮುಗಿಲನ್ ಯಾಕೆ ವರ್ಗಾವಣೆ ಆಗಿಲ್ಲ ಎಂಬ ಪ್ರಶ್ನೆ ಬಂದಿತ್ತು.
In a significant administrative reshuffle, Mangaluru Deputy Commissioner (DC) Mullai Muhilan M.P. has been transferred from his post. Darshan H.V., a senior IAS officer, has been appointed as the new DC of Dakshina Kannada district.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm