ಬ್ರೇಕಿಂಗ್ ನ್ಯೂಸ್
18-06-25 10:57 pm Udupi Correspondent ಕರಾವಳಿ
ಉಡುಪಿ, ಜೂನ್ 18 : ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸಿ, ಹಠಾತ್ ಬ್ರೇಕ್ ತುಳಿದು ಇಡೀ ಬಸ್ಸೇ ಒಂದು ಸುತ್ತು ಬರುವಂತೆ ಮಾಡಿ ಪ್ರಯಾಣಿಕರ ಜೀವದ ಚೆಲ್ಲಾಟವಾಡಿದ ಖಾಸಗಿ ಬಸ್ ಚಾಲಕನನ್ನು ಉಡುಪಿ ಸಂಚಾರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಸ್ ಚಾಲಕ ದೇವರಾಜ್ ಮತ್ತು ಆತ ಚಲಾಯಿಸುತ್ತಿದ್ದ ದುರ್ಗಾಂಬಾ ಹೆಸರಿನ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕ ದೇವರಾಜ್ ಜೂನ್ 17 ರಂದು ಶ್ರೀ ದುರ್ಗಾಂಬ ಖಾಸಗಿ ಬಸ್ ಅನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತಿ ವೇಗದಿಂದ ಚಲಾಯಿಸುತ್ತ ಬಂದಿದ್ದಾನೆ. ಎದುರಿಗೆ ಕಾರು ಬಂದಿದ್ದರಿಂದ ಹಠಾತ್ ಬ್ರೇಕ್ ತುಳಿದಿದ್ದು ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ಒಂದು ಸುತ್ತು ಹೊಡೆದು ನಿಂತುಬಿಟ್ಟಿದೆ.
ವಿರುದ್ಧ ದಿಕ್ಕಿಗೆ ತಿರುಗಿ ನಿಂತ ಬಸ್ಸನ್ನು ಆರೋಪಿ ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿಯೇ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಸ್ ಚಾಲಕನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿ ಚಾಲಕ ದೇವರಾಜ್ನನ್ನು ಬಂಧಿಸಿ, ಬಸ್ಸನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
In a shocking incident of reckless driving, Udupi Traffic Police have arrested a private bus driver for endangering the lives of passengers by driving rashly and losing control of the vehicle. The bus, named Sri Durgamba, and its driver, Devaraj, have been taken into custody.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm