ಬ್ರೇಕಿಂಗ್ ನ್ಯೂಸ್
21-06-25 12:03 pm HK News Desk ಕರಾವಳಿ
ಹಾಸನ, ಜೂನ್ 21: ಸಕಲೇಶಪುರ ತಾಲೂಕಿನ ಎಡಕುಮೇರಿ ಬಳಿ ರೈಲ್ವೇ ಹಳಿಗೆ ಬೃಹತ್ ಬಂಡೆ ಕಲ್ಲುಗಳು ಕುಸಿದು ಬಿದ್ದಿದ್ದು ಮಂಗಳೂರು - ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಬಂಡೆ ಉರುಳಿ ಬಿದ್ದಿರುವುದರಿಂದ ರೈಲ್ವೇ ಹಳಿ ಡ್ಯಾಮೇಜ್ ಆಗಿದ್ದು ಬೆಂಗಳೂರಿನಿಂದ ಬಂದಿದ್ದ ರೈಲುಗಳು ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ನಿಂತಿವೆ.
ಹಾಸನ ಜಿಲ್ಲೆಯ ಮಲೆನಾಡು ಮತ್ತು ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ನಿನ್ನೆ ರಾತ್ರಿ ರೈಲು ಹಳಿಗೆ ಕಲ್ಲು ಬಂಡೆ ಕುಸಿದು ಬಿದ್ದಿದೆ. ಇದರಿಂದಾಗಿ ರಾತ್ರಿಯಿಂದಲೂ ಪ್ರಯಾಣಿಕರು ರೈಲಿನಲ್ಲಿ ಕುಳಿತಿದ್ದು ಹೈರಾಣಾಗಿದ್ದಾರೆ. ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಬೆಳಗ್ಗೆ ಕಾಫಿ, ತಿಂಡಿ ವ್ಯವಸ್ಥೆ ಮಾಡಿದ್ದಾರೆ. ಕೆಲವು ಪ್ರಯಾಣಿಕರು ಬೇರೆ ವಾಹನದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾರೆ.




ಬೆಂಗಳೂರು- ಕಣ್ಣೂರು ರೈಲು ಮತ್ತು ಬೆಂಗಳೂರು- ಮುರುಡೇಶ್ವರ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಅರೆಬೆಟ್ಟ ಮತ್ತು ಎಡಕುಮೇರಿ ಮಧ್ಯ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು ಪ್ರಯಾಣಿಕರು ನಡುವೆ ಸಿಕ್ಕಿಬೀಳುವಂತಾಗಿದೆ. ರೈಲ್ವೇ ಸಿಬ್ಬಂದಿಗಳು ಗುಡ್ಡ ತೆರವುಗೊಳಿಸುತ್ತಿದ್ದು ಮಧ್ಯಾಹ್ನ ವೇಳೆಗೆ ತೆರವಾಗುವ ಸಾಧ್ಯತೆಯಿದೆ.
ರೈಲು ಹಳಿಯ ಮೇಲೆ ಬಿದ್ದಿದ್ದ ಬಂಡೆಗಳ ಅನತಿ ದೂರದಲ್ಲಿ ರೈಲು ಬಂದು ನಿಂತಿದ್ದು ರಾತ್ರಿ ವೇಳೆ ಲೋಕೊ ಪೈಲಟ್ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ.
Train services between Mangaluru and Bengaluru came to a standstill late Friday night after a large boulder fell onto the railway track near Sakleshpur. The incident occurred along the ghat section, a stretch known for its steep terrain and frequent landslides, especially during the monsoon season.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm