ಬ್ರೇಕಿಂಗ್ ನ್ಯೂಸ್
25-06-25 10:46 pm Mangalore Correspondent ಕರಾವಳಿ
ಮಂಗಳೂರು, ಜೂನ್ 25 : ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮತ್ತೆ ದಾಳಿ ನಡೆಸಿದ್ದು ಅಧಿಕಾರಿಯೊಬ್ಬರನ್ನು ಗುರಿಯಾಗಿಸಿ ಕಚೇರಿ ಜಾಲಾಡಿದ್ದಾರೆ.
ಪಾಲಿಕೆಯ ಜಂಟಿ ಆಯುಕ್ತ ರವಿ ಕುಮಾರ್ ಎಂ. ಅವರ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಧ್ಯಾಹ್ನದಿಂದ ರಾತ್ರಿಯವರೆಗೂ ಕಡತಗಳ ಪರಿಶೀಲನೆ ನಡೆಸಿದ್ದಾರೆ. ರವಿ ಕುಮಾರ್ ಇದೇ ಜೂ.30ರಂದು ನಿವೃತ್ತರಾಗಲಿದ್ದು ಅವರ ವಿರುದ್ಧ ಅಧಿಕಾರ ದುರುಪಯೋಗ ಹಾಗೂ ಅವ್ಯವಹಾರದ ಆರೋಪದ ದೂರುಗಳ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆದಿದೆ.
ಜೂ. 21 ಮತ್ತು 23ರಂದು ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಯ ಕಂದಾಯ, ಆರೋಗ್ಯ, ಎಂಜಿನಿಯರಿಂಗ್, ಲೆಕ್ಕಪತ್ರ, ನಗರ ಯೋಜನಾ ವಿಭಾಗ ಮತ್ತು ಆಯುಕ್ತರ ಕಚೇರಿಯಲ್ಲಿ ಕಡತ ಪರಿಶೀಲನೆ ನಡೆಸಿದ್ದರು. ಆಗ ಹಲವಾರು ನ್ಯೂನತೆಗಳು ಕಂಡುಬಂದಿದ್ದವು. ಬೋಕರ್ ಒಬ್ಬರ ಬಳಿ 5 ಲಕ್ಷ ರೂ. ನಗದು ಹಣ ಪತ್ತೆಯಾಗಿತ್ತು. ಈ ಕುರಿತು ಪಾಲಿಕೆಯಲ್ಲಿ ಆಗುತ್ತಿರುವ ಅಕ್ರಮದ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದ್ದರು.
In a fresh development, officials from the Lokayukta carried out another round of raids at the Mangaluru City Corporation (MCC) on Wednesday, this time targeting a senior official nearing retirement. The operation focused on Joint Commissioner Ravi Kumar M., whose office was searched thoroughly from afternoon until late evening.
31-01-26 10:24 pm
HK News Desk
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm