ಬ್ರೇಕಿಂಗ್ ನ್ಯೂಸ್
25-06-25 10:46 pm Mangalore Correspondent ಕರಾವಳಿ
ಮಂಗಳೂರು, ಜೂನ್ 25 : ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮತ್ತೆ ದಾಳಿ ನಡೆಸಿದ್ದು ಅಧಿಕಾರಿಯೊಬ್ಬರನ್ನು ಗುರಿಯಾಗಿಸಿ ಕಚೇರಿ ಜಾಲಾಡಿದ್ದಾರೆ.
ಪಾಲಿಕೆಯ ಜಂಟಿ ಆಯುಕ್ತ ರವಿ ಕುಮಾರ್ ಎಂ. ಅವರ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಧ್ಯಾಹ್ನದಿಂದ ರಾತ್ರಿಯವರೆಗೂ ಕಡತಗಳ ಪರಿಶೀಲನೆ ನಡೆಸಿದ್ದಾರೆ. ರವಿ ಕುಮಾರ್ ಇದೇ ಜೂ.30ರಂದು ನಿವೃತ್ತರಾಗಲಿದ್ದು ಅವರ ವಿರುದ್ಧ ಅಧಿಕಾರ ದುರುಪಯೋಗ ಹಾಗೂ ಅವ್ಯವಹಾರದ ಆರೋಪದ ದೂರುಗಳ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆದಿದೆ.
ಜೂ. 21 ಮತ್ತು 23ರಂದು ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಯ ಕಂದಾಯ, ಆರೋಗ್ಯ, ಎಂಜಿನಿಯರಿಂಗ್, ಲೆಕ್ಕಪತ್ರ, ನಗರ ಯೋಜನಾ ವಿಭಾಗ ಮತ್ತು ಆಯುಕ್ತರ ಕಚೇರಿಯಲ್ಲಿ ಕಡತ ಪರಿಶೀಲನೆ ನಡೆಸಿದ್ದರು. ಆಗ ಹಲವಾರು ನ್ಯೂನತೆಗಳು ಕಂಡುಬಂದಿದ್ದವು. ಬೋಕರ್ ಒಬ್ಬರ ಬಳಿ 5 ಲಕ್ಷ ರೂ. ನಗದು ಹಣ ಪತ್ತೆಯಾಗಿತ್ತು. ಈ ಕುರಿತು ಪಾಲಿಕೆಯಲ್ಲಿ ಆಗುತ್ತಿರುವ ಅಕ್ರಮದ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದ್ದರು.
In a fresh development, officials from the Lokayukta carried out another round of raids at the Mangaluru City Corporation (MCC) on Wednesday, this time targeting a senior official nearing retirement. The operation focused on Joint Commissioner Ravi Kumar M., whose office was searched thoroughly from afternoon until late evening.
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm