ಬ್ರೇಕಿಂಗ್ ನ್ಯೂಸ್
26-06-25 10:08 pm Mangalore Correspondent ಕರಾವಳಿ
ಮಂಗಳೂರು, ಜೂನ್ 26 : ನಗರದ ಕೊಡಿಯಾಲ್ ಬೈಲಿನ ಸಬ್ ಜೈಲಿನಲ್ಲಿ ಎರಡು ಕೋಮಿನ ಕೈದಿಗಳು ಮತ್ತೆ ಹೊಡೆದಾಡಿಕೊಂಡಿದ್ದು ಗಾಯಗೊಂಡ ಒಬ್ಬಾತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳ್ಳಾಲದ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಸಹಚರರು ಸೇರಿ ಸಹ ಕೈದಿ ಕೇಶವ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಡಿದ್ದಾರೆ ಎನ್ನಲಾಗುತ್ತಿದ್ದು ಈ ವೇಳೆ ಒಬ್ಬನ ಮೇಲೆ ತೀವ್ರ ಹಲ್ಲೆಯಾಗಿದೆ. ಹಲ್ಲೆಯಿಂದ ಗಾಯಗೊಂಡ ಕೈದಿ ಪುತ್ತೂರು ಮೂಲದ ಕೇಶವನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಚಾರಣಾಧೀನ ಕೈದಿ ಕೇಶವ 2023ರ ನ.6ರಂದು ಪುತ್ತೂರಿನ ಕಲ್ಲೇಗ ಎಂಬಲ್ಲಿ ನಡೆದಿದ್ದ ಹುಲಿ ವೇಷ ತಂಡದ ನಾಯಕ ಅಕ್ಷಯ್ ಕಲ್ಲೇಗ ಎಂಬಾತನ ಕೊಲೆ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿರುವ ಮಹಮ್ಮದ್ ಮುಕ್ತಾರ್, 15 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 2022ರ ಜುಲೈನಲ್ಲಿ ಈತನ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿತ್ತು.
ಜೈಲಿಗೆ ಬರ್ಕೆ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲವು ತಿಂಗಳಿನಿಂದ ಜೈಲಿನ ಒಳಗಡೆ ಹಲವು ಬಾರಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ.
Tensions flared once again at the Sub-Jail in Kodialbail, Mangaluru, as two groups of inmates belonging to different communities clashed inside the prison. One undertrial prisoner sustained serious injuries and was admitted to Wenlock Hospital for treatment.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 10:20 am
Mangalore Correspondent
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm