ಬ್ರೇಕಿಂಗ್ ನ್ಯೂಸ್
26-06-25 10:08 pm Mangalore Correspondent ಕರಾವಳಿ
ಮಂಗಳೂರು, ಜೂನ್ 26 : ನಗರದ ಕೊಡಿಯಾಲ್ ಬೈಲಿನ ಸಬ್ ಜೈಲಿನಲ್ಲಿ ಎರಡು ಕೋಮಿನ ಕೈದಿಗಳು ಮತ್ತೆ ಹೊಡೆದಾಡಿಕೊಂಡಿದ್ದು ಗಾಯಗೊಂಡ ಒಬ್ಬಾತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳ್ಳಾಲದ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಸಹಚರರು ಸೇರಿ ಸಹ ಕೈದಿ ಕೇಶವ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಡಿದ್ದಾರೆ ಎನ್ನಲಾಗುತ್ತಿದ್ದು ಈ ವೇಳೆ ಒಬ್ಬನ ಮೇಲೆ ತೀವ್ರ ಹಲ್ಲೆಯಾಗಿದೆ. ಹಲ್ಲೆಯಿಂದ ಗಾಯಗೊಂಡ ಕೈದಿ ಪುತ್ತೂರು ಮೂಲದ ಕೇಶವನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಚಾರಣಾಧೀನ ಕೈದಿ ಕೇಶವ 2023ರ ನ.6ರಂದು ಪುತ್ತೂರಿನ ಕಲ್ಲೇಗ ಎಂಬಲ್ಲಿ ನಡೆದಿದ್ದ ಹುಲಿ ವೇಷ ತಂಡದ ನಾಯಕ ಅಕ್ಷಯ್ ಕಲ್ಲೇಗ ಎಂಬಾತನ ಕೊಲೆ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿರುವ ಮಹಮ್ಮದ್ ಮುಕ್ತಾರ್, 15 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 2022ರ ಜುಲೈನಲ್ಲಿ ಈತನ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿತ್ತು.
ಜೈಲಿಗೆ ಬರ್ಕೆ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲವು ತಿಂಗಳಿನಿಂದ ಜೈಲಿನ ಒಳಗಡೆ ಹಲವು ಬಾರಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ.
Tensions flared once again at the Sub-Jail in Kodialbail, Mangaluru, as two groups of inmates belonging to different communities clashed inside the prison. One undertrial prisoner sustained serious injuries and was admitted to Wenlock Hospital for treatment.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm