ಬ್ರೇಕಿಂಗ್ ನ್ಯೂಸ್
23-12-20 11:27 am Mangalore Correspondent ಕರಾವಳಿ
ಮಂಗಳೂರು, ಡಿ. 23 : ಇಂಗ್ಲೆಂಡ್ ರಾಷ್ಟ್ರದಲ್ಲಿ ಕಂಡುಬಂದಿರುವ ಕೋವಿಡ್-19 ಸೋಂಕಿನ ಹೊಸ ತಳಿಯ ವೈರಸ್ ಹರಡುವಿಕೆ ತಡೆಯಲು ಇಂಗ್ಲೆಂಡ್ನಿಂದ ಭಾರತಕ್ಕೆ ಆಗಮಿಸಿರುವ ಪ್ರಯಾಣಿಕರನ್ನು ಮತ್ತೊಮ್ಮೆ ತಪಾಸಣೆಗೆ ಒಳಪಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಬೆಂಗಳೂರು, ಮಹಾರಾಷ್ಟ್ರ, ಹೈದರಾಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ. ಜಿಲ್ಲೆಗೆ ಡಿ.7ರಿಂದ ಆಗಮಿಸಿರುವ ಎಲ್ಲ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.


ಜಿಲ್ಲೆಗೆ ಆಗಮಿಸಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸ್ವಯಂ ಪ್ರೇರಿತವಾಗಿ ಬಂದು, ಕಡ್ಡಾಯವಾಗಿ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು.
ಸಾರ್ವಜನಿಕರು ತಮ್ಮ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿದೇಶದಿಂದ ಆಗಮಿಸಿರುವ ವ್ಯಕ್ತಿಗಳು ಇದ್ದಲ್ಲಿ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (9449843050), ನೋಡಲ್ ಅಧಿಕಾರಿ ಕೋವಿಡ್-19 (9972343984), ಜಿಲ್ಲಾ ಸರ್ವೇಕ್ಷಣಾಧಿಕಾರಿ (9448887706), ತಾಲೂಕು ಆರೋಗ್ಯಾಧಿಕಾರಿಗಳಾದ ಮಂಗಳೂರು (9448151928), ಬಂಟ್ವಾಳ (9845838677), ಬೆಳ್ತಂಗಡಿ (9845967576), ಪುತ್ತೂರು (9448445853), ಸುಳ್ಯ (9449662224) ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
The Mangalore airport has announced compulsory test for all the passengers coming to Mangalore due to Britain Coronaviurs Strain now in India.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am