ಬ್ರೇಕಿಂಗ್ ನ್ಯೂಸ್
23-12-20 11:27 am Mangalore Correspondent ಕರಾವಳಿ
ಮಂಗಳೂರು, ಡಿ. 23 : ಇಂಗ್ಲೆಂಡ್ ರಾಷ್ಟ್ರದಲ್ಲಿ ಕಂಡುಬಂದಿರುವ ಕೋವಿಡ್-19 ಸೋಂಕಿನ ಹೊಸ ತಳಿಯ ವೈರಸ್ ಹರಡುವಿಕೆ ತಡೆಯಲು ಇಂಗ್ಲೆಂಡ್ನಿಂದ ಭಾರತಕ್ಕೆ ಆಗಮಿಸಿರುವ ಪ್ರಯಾಣಿಕರನ್ನು ಮತ್ತೊಮ್ಮೆ ತಪಾಸಣೆಗೆ ಒಳಪಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಬೆಂಗಳೂರು, ಮಹಾರಾಷ್ಟ್ರ, ಹೈದರಾಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ. ಜಿಲ್ಲೆಗೆ ಡಿ.7ರಿಂದ ಆಗಮಿಸಿರುವ ಎಲ್ಲ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.


ಜಿಲ್ಲೆಗೆ ಆಗಮಿಸಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸ್ವಯಂ ಪ್ರೇರಿತವಾಗಿ ಬಂದು, ಕಡ್ಡಾಯವಾಗಿ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು.
ಸಾರ್ವಜನಿಕರು ತಮ್ಮ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿದೇಶದಿಂದ ಆಗಮಿಸಿರುವ ವ್ಯಕ್ತಿಗಳು ಇದ್ದಲ್ಲಿ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (9449843050), ನೋಡಲ್ ಅಧಿಕಾರಿ ಕೋವಿಡ್-19 (9972343984), ಜಿಲ್ಲಾ ಸರ್ವೇಕ್ಷಣಾಧಿಕಾರಿ (9448887706), ತಾಲೂಕು ಆರೋಗ್ಯಾಧಿಕಾರಿಗಳಾದ ಮಂಗಳೂರು (9448151928), ಬಂಟ್ವಾಳ (9845838677), ಬೆಳ್ತಂಗಡಿ (9845967576), ಪುತ್ತೂರು (9448445853), ಸುಳ್ಯ (9449662224) ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
The Mangalore airport has announced compulsory test for all the passengers coming to Mangalore due to Britain Coronaviurs Strain now in India.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm