ಬ್ರೇಕಿಂಗ್ ನ್ಯೂಸ್
03-07-25 10:50 pm Mangalore Correspondent ಕರಾವಳಿ
ಮಂಗಳೂರು, ಜುಲೈ 3 : ತನ್ನ ಮಗ ಡ್ರಗ್ಸ್ ವ್ಯಸನಕ್ಕೀಡಾಗಿದ್ದಾನೆಂದು ಆತನ ಹೆತ್ತವರು ಬಂದು ದೂರಿಕೊಂಡ ಹಿನ್ನೆಲೆಯಲ್ಲಿ ಸಿಇಎನ್ ಕ್ರೈಮ್ ತಂಡದ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 200 ಮಂದಿ ಉದ್ಯೋಗಸ್ಥರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಹೆತ್ತವರ ದೂರಿನಂತೆ ಏನಾಗಿದೆ ಎಂದು ತಿಳಿಯಲು ಸಿಇಎನ್ ವಿಭಾಗದಿಂದ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ, ಡ್ರಗ್ಸ್ ಪೂರೈಕೆಯ ಜಾಲ ಗೊತ್ತಾಗಿದ್ದು, 5 ಮಂದಿಯನ್ನು ಬಂಧಿಸಲಾಗಿದೆ. ಅವರಿಂದ 6 ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಒಬ್ಬರು ಬಂದ ದೂರು ನೀಡಿದ್ದರಿಂದ 200 ಜನಕ್ಕೆ ಡ್ರಗ್ಸ್ ಪೂರೈಸುತ್ತಿದ್ದ ಐವರನ್ನು ಬಂಧಿಸಲಾಗಿದೆ. ಇದೇ ರೀತಿ ಹತ್ತು ಜನ ದೂರು ಕೊಟ್ಟರೆ ಎರಡು ಸಾವಿರ ಮಂದಿಗೆ ಡ್ರಗ್ಸ್ ಪೂರೈಕೆ ಆಗುವುದನ್ನು ತಪ್ಪಿಸಬಹುದು. ನೂರು ಮಂದಿ ಬಂದು ಖಚಿತವಾಗಿ ದೂರು ನೀಡಿದಲ್ಲಿ ಇಡೀ ಮಂಗಳೂರು ನಗರದಲ್ಲಿ ಡ್ರಗ್ಸ್ ಪೂರೈಕೆ ಆಗದಂತೆ ಮಾಡಬಹುದು.


ಹೀಗಾಗಿ ಯಾರೇ ಆದರೂ ಡ್ರಗ್ಸ್ ಬಗ್ಗೆ ಮಾಹಿತಿ ಇದ್ದಲ್ಲಿ ನೇರವಾಗಿ ಬಂದು ಹಂಚಿಕೊಳ್ಳಿ. ಯಾರೇ ಡ್ರಗ್ಸ್ ವ್ಯಸನಿಗಳಿದ್ದರೂ ಅವರನ್ನು ಸಂತ್ರಸ್ತರೆಂದು ಪರಿಗಣಿಸುತ್ತೇವೆ. ಅವರಿಗೆ ಡ್ರಗ್ಸ್ ಪೂರೈಸುವವರನ್ನು ಪೆಡ್ಲರ್ ಗಳೆಂದು ಪರಿಗಣಿಸಿ ಕಠಿಣ ಕ್ರಮ ಜರುಗಿಸುತ್ತೇವೆ. ಡ್ರಗ್ಸ್ ಜಾಲ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದು ಪೊಲೀಸ್ ಕಮಿಷನರ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
Acting on a complaint by a distressed parent whose son was addicted to drugs, the Commissionerate’s CEN Crime team launched a special operation. As a result, five drug peddlers—who reputedly supplied narcotics to about 200 working adults and college students—have been arrested, Police Commissioner Sudhir Kumar Reddy announced today.
31-01-26 10:24 pm
HK News Desk
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm