ಬ್ರೇಕಿಂಗ್ ನ್ಯೂಸ್
04-07-25 02:38 pm Mangalore Correspondent ಕರಾವಳಿ
ಉಳ್ಳಾಲ, ಜು.4 : ಬುಧವಾರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯುವಕ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಉಳ್ಳಾಲ ತಾಲೂಕಿನ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಕೆಂಪು ಮಣ್ಣು ನಿವಾಸಿ ತೇಜಸ್(24) ಮೃತಪಟ್ಟ ಯುವಕ. ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಉದ್ಯೋಗಿ ಮೋಹನ್ ದಾಸ್ ಎಸ್. ಅಮೀನ್ ಅವರ ಪುತ್ರ ತೇಜಸ್ ಮಣಿಪಾಲದ ವಿದ್ಯಾಸಂಸ್ಥೆಯೊಂದರಲ್ಲಿ ಉನ್ನತ ವ್ಯಾಸಂಗ ನಡೆಸುತ್ತಿದ್ದ. ಬುಧವಾರ ರಾತ್ರಿ ಮನೆಯ ಬೆಡ್ ರೂಮ್ ಸೇರಿದ್ದು, ಗುರುವಾರ ಬೆಳಗ್ಗೆ ಮೊಬೈಲ್ ಮನೆಯಲ್ಲೇ ಬಿಟ್ಟು ನಾಪತ್ತೆಯಾಗಿದ್ದ.
ಎಷ್ಟೇ ಹುಡುಕಿದರೂ ತೇಜಸ್ ಸುಳಿವು ಲಭಿಸದ ಕಾರಣ ತಂದೆ ಮೋಹನ್ ದಾಸ್ ಅವರು ನಿನ್ನೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ನಿನ್ನೆ ಬೆಳಗ್ಗೆಯೇ ಅಪರಿಚಿತ ಯುವಕನೋರ್ವನ ಮೃತದೇಹ ದೊರೆತ್ತಿದ್ದು ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ರೈಲ್ವೇ ಹಳಿಯಲ್ಲಿ ನಿನ್ನೆ ಪತ್ತೆಯಾದ ಮೃತದೇಹವು ತೇಜಸ್ ನದೆಂದು ಪೋಷಕರು ಗುರುತು ಪತ್ತೆ ಹಚ್ಚಿದ್ದಾರೆ.
A 24-year-old youth who went missing from his home on Wednesday night was found dead on the railway tracks near Uchila Sankolige on Thursday morning. Authorities suspect suicide. The deceased has been identified as Tejas (24), a resident of Kempu Mannu near the Beeri Primary Health Centre in Kotekar, Ullal Taluk. He was the son of Mohan Das S. Amin, an employee at Lady Goschen Hospital in Mangaluru. Tejas was pursuing higher education at an institute in Manipal.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm