ಬ್ರೇಕಿಂಗ್ ನ್ಯೂಸ್
09-07-25 10:25 pm Mangalore Correspondent ಕರಾವಳಿ
ಉಳ್ಳಾಲ, ಜು.9 : ತಾನು ಕೆಲಸ ನಿರ್ವಹಿಸುತ್ತಿದ್ದ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ಮಂಜನಾಡಿ ಗ್ರಾಮದ ನವ ವಿವಾಹಿತನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆಯ ದಿ.ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32)ಸಾವನ್ನಪ್ಪಿದ ಯುವಕ. ಮಂಗಳೂರು ನಗರದ ಫಾರಮ್ ಮಾಲ್ ನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ಅರಗಿಸಿಕೊಳ್ಳಲಾರದ ಆಘಾತಕಾರಿ ಸುದ್ದಿಯೊಂದನ್ನ ಕೇಳಿ ತನ್ನ ಟೈಲರ್ ಶಾಪಲ್ಲೇ ಕುಸಿದು ಬಿದ್ದಿದ್ದರೆಂದು ಹೇಳಲಾಗಿದೆ. ತಕ್ಷಣ ಭರತ್ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಸಾವನ್ನಪ್ಪಿದ್ದಾರೆ.
ಕಳೆದ ಏಪ್ರಿಲ್ ತಿಂಗಳ 22ರಂದು ಭರತ್ ಅವರ ವಿವಾಹ ನಡೆದಿದ್ದು ಪತ್ನಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ. ಭರತ್ ಅವರು ತಾಯಿ, ಪತ್ನಿ ಹಾಗೂ ಮೂವರು ಸಹೋದರಿಯರನ್ನ ಅಗಲಿದ್ದಾರೆ.
In a tragic incident, a newly married tailor from Manjanady village in Ullal taluk passed away today after collapsing at his workplace a few days ago. Despite receiving medical treatment, he could not be revived.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am