ಬ್ರೇಕಿಂಗ್ ನ್ಯೂಸ್
23-12-20 02:58 pm Mangalore Correspondent ಕರಾವಳಿ
ಉಳ್ಳಾಲ, ಡಿ.23: ಪಂಚಾಯತ್ ಚುನಾವಣೆ ಸಂದರ್ಭ ಹರೇಕಳದಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧಿಸಿ ಎಸ್ ಡಿಪಿಐ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರತಿದೂರು ನೀಡಿದ್ದಾರೆ.
ಹರೇಕಳದ ರಾಮಕೃಷ್ಣ ಶಾಲೆಯ ಮತಗಟ್ಟೆ ಮುಂಭಾಗದಲ್ಲಿ ಚುನಾವಣಾ ಅಕ್ರಮದ ವಿಷಯ ಮುಂದಿಟ್ಟು SDPI - ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪರಸ್ಪರ ಕೈ ಮಿಲಾಯಿಸಿದ ಪರಿಣಾಮ ಪೊಲೀಸರು ಲಾಠಿ ಬೀಸಿದ್ದರು. ಈ ವೇಳೆ, ಎಸ್ ಡಿಪಿಐ ಕಾರ್ಯಕರ್ತರ ಹಲ್ಲೆಯಿಂದ ಗಾಯಗೊಂಡಿದ್ದಾಗಿ ಕಾಂಗ್ರೆಸ್ ಕಾರ್ಯಕರ್ತ ಝಕಾರಿಯಾ ಮಲಾರ್ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ ಎಸ್ ಡಿಪಿಐನ ಐಬು, ನ್ಯೂಮನ್, ಮುಬಾರಕ್ ಎಂಬ ಮೂವರ ವಿರುದ್ಧ ದೂರು ನೀಡಿದ್ದು , ಪ್ರಕರಣ ದಾಖಲಾಗಿತ್ತು.

ನಿನ್ನೆ ರಾತ್ರಿ ಶಾಸಕ ಯು.ಟಿ ಖಾದರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೊಣಾಜೆ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿದ್ದರು.

ಇದೇ ವೇಳೆ, ಎಸ್ ಡಿಪಿಐ ಕಾರ್ಯಕರ್ತ ಮುಬಾರಕ್ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಕಾಂಗ್ರೆಸ್ ಪಕ್ಷದ ನಾಲ್ವರು ಕಾರ್ಯಕರ್ತರಾದ ಝಕಾರಿಯ ಮಲಾರ್, ಇಮ್ತಿಯಾಝ್, ಬದ್ರುದ್ದೀನ್, ಇಮ್ತಿಯಾಝ್ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧವೂ ಪ್ರತಿದೂರು ದಾಖಲಾಗಿದೆ.
ಇದನ್ನೂ ಓದಿ: ಪಂಚಾಯತ್ ಫೈಟ್ ; ಹರೇಕಳದಲ್ಲಿ ಕಾಂಗ್ರೆಸ್-SDPI ನಡುವೆ ಘರ್ಷಣೆ, ಗುಂಪು ಚದುರಿಸಲು ಲಾಠಿಚಾರ್ಜ್ !
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕೊಣಾಜೆ ಠಾಣೆಗೆ ಮುತ್ತಿಗೆ
SDPI has filed a complaint against Congress at Konaje Police Station over class between the both in Arekala, Konaje Panchayat Elections 2020 in which police had to Lati charge.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm