ಬ್ರೇಕಿಂಗ್ ನ್ಯೂಸ್
23-12-20 02:58 pm Mangalore Correspondent ಕರಾವಳಿ
ಉಳ್ಳಾಲ, ಡಿ.23: ಪಂಚಾಯತ್ ಚುನಾವಣೆ ಸಂದರ್ಭ ಹರೇಕಳದಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧಿಸಿ ಎಸ್ ಡಿಪಿಐ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರತಿದೂರು ನೀಡಿದ್ದಾರೆ.
ಹರೇಕಳದ ರಾಮಕೃಷ್ಣ ಶಾಲೆಯ ಮತಗಟ್ಟೆ ಮುಂಭಾಗದಲ್ಲಿ ಚುನಾವಣಾ ಅಕ್ರಮದ ವಿಷಯ ಮುಂದಿಟ್ಟು SDPI - ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪರಸ್ಪರ ಕೈ ಮಿಲಾಯಿಸಿದ ಪರಿಣಾಮ ಪೊಲೀಸರು ಲಾಠಿ ಬೀಸಿದ್ದರು. ಈ ವೇಳೆ, ಎಸ್ ಡಿಪಿಐ ಕಾರ್ಯಕರ್ತರ ಹಲ್ಲೆಯಿಂದ ಗಾಯಗೊಂಡಿದ್ದಾಗಿ ಕಾಂಗ್ರೆಸ್ ಕಾರ್ಯಕರ್ತ ಝಕಾರಿಯಾ ಮಲಾರ್ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ ಎಸ್ ಡಿಪಿಐನ ಐಬು, ನ್ಯೂಮನ್, ಮುಬಾರಕ್ ಎಂಬ ಮೂವರ ವಿರುದ್ಧ ದೂರು ನೀಡಿದ್ದು , ಪ್ರಕರಣ ದಾಖಲಾಗಿತ್ತು.

ನಿನ್ನೆ ರಾತ್ರಿ ಶಾಸಕ ಯು.ಟಿ ಖಾದರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೊಣಾಜೆ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿದ್ದರು.

ಇದೇ ವೇಳೆ, ಎಸ್ ಡಿಪಿಐ ಕಾರ್ಯಕರ್ತ ಮುಬಾರಕ್ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಕಾಂಗ್ರೆಸ್ ಪಕ್ಷದ ನಾಲ್ವರು ಕಾರ್ಯಕರ್ತರಾದ ಝಕಾರಿಯ ಮಲಾರ್, ಇಮ್ತಿಯಾಝ್, ಬದ್ರುದ್ದೀನ್, ಇಮ್ತಿಯಾಝ್ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧವೂ ಪ್ರತಿದೂರು ದಾಖಲಾಗಿದೆ.
ಇದನ್ನೂ ಓದಿ: ಪಂಚಾಯತ್ ಫೈಟ್ ; ಹರೇಕಳದಲ್ಲಿ ಕಾಂಗ್ರೆಸ್-SDPI ನಡುವೆ ಘರ್ಷಣೆ, ಗುಂಪು ಚದುರಿಸಲು ಲಾಠಿಚಾರ್ಜ್ !
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕೊಣಾಜೆ ಠಾಣೆಗೆ ಮುತ್ತಿಗೆ
SDPI has filed a complaint against Congress at Konaje Police Station over class between the both in Arekala, Konaje Panchayat Elections 2020 in which police had to Lati charge.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am