ಬ್ರೇಕಿಂಗ್ ನ್ಯೂಸ್
13-07-25 05:56 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ.13: ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನಲ್ಲಿ ನಡೆದಿದೆ. ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (33) ಮೃತ ಮಹಿಳೆ.
ಎರಡು ವರ್ಷಗಳ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ಎಂಬವರಿಗೆ ಇವರನ್ನು ಮದುವೆ ಮಾಡಲಾಗಿತ್ತು. ರಮ್ಯಾ ಬೆಳ್ತಂಗಡಿ ಮುಗುಳಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮ್ಯಾಗೆ ಅನಾರೋಗ್ಯ ಕಾಡುತ್ತಿದ್ದು, ತಾಯಿ ಮನೆಗೆ ಬಂದಿದ್ದ ವೇಳೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಳ್ತಂಗಡಿ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ರಮ್ಯಾ ಅವರ ದೊಡ್ಡಪ್ಪನ ಮಗನ ವಿವಾಹ ಕಾರ್ಯಕ್ರಮ ಎರಡು ದಿನಗಳ ಹಿಂದೆ ನಡೆದಿತ್ತು. ಮನೆಯಲ್ಲಿ ಎಲ್ಲರೂ ವಿವಾಹದ ಸಂಭ್ರಮದಲ್ಲಿದ್ದರು. ಜುಲೈ 13 ರಂದು ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ನಡುವೆಯೇ ರಮ್ಯಾ ಆತ್ಯಹತ್ಯೆ ಮಾಡಿರುವುದು ಮನೆ ಮಂದಿಗೆ ಬರಸಿಡಿಲು ಬಡಿದಂತಾಗಿದೆ.
A tragic incident has been reported from Koyyur in Belthangady taluk, where a married woman, who worked as a schoolteacher, died by suicide at her mother’s residence. The deceased has been identified as Ramya (33), daughter of Devappa Banger, a resident of Darkhas in Koyyur village.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm