ಬ್ರೇಕಿಂಗ್ ನ್ಯೂಸ್
15-07-25 10:32 am Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜುಲೈ 15 : ನಗರದ ಅಡ್ಯಾರ್ ಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಭಾನುವಾರ ರಾತ್ರಿ ನಡೆದ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಈ ಬಗ್ಗೆ ಮುನೀರ್ ಪೊಲೀಸರಿಗೆ ದೂರು ನೀಡಿದ್ದು, ಇವರ ಗೆಳೆಯ ಮಸೂಕ್ ಕೆಲಸದ ನಿಮಿತ್ತ ದೆಹಲಿಗೆ ತೆರಳಿ ಭಾನುವಾರ ರಾತ್ರಿ ರೈಲಿನಲ್ಲಿ ಮಂಗಳೂರಿಗೆ ಬಂದಿದ್ದರು. ಅವರನ್ನು ಕರೆತರಲು ಆದಿಲ್ ಅವರ ಆಲ್ಟೋ ಕಾರಿನಲ್ಲಿ ರೈಲ್ವೇ ನಿಲ್ದಾಣಕ್ಕೆ ತೆರಳಿದ್ದರು. ಹಿಂತಿರುಗಿ ಬರುವಾಗ ಕಾರಿನಲ್ಲಿ ಯೂಸುಫ್ ಅರ್ಬಾಜ್, ಮೌಸೂಕ್, ಬಿ.ಎಂ ಅಬ್ದುಲ್, ಆದಿಲ್ ಬರುತ್ತಿದ್ದರು.
ತಡರಾತ್ರಿ ಕಾರು ಅಡ್ಯಾರ್ ಕಟ್ಟೆಯಿಂದ ಸ್ವಲ್ಪ ಮುಂದೆ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ, ಬಾಗಿಲು ತೆರೆಯಲ್ಪಟ್ಟು ಹಿಂಭಾಗದಲ್ಲಿ ಕುಳಿತಿದ್ದ ಮೂವರು ಪ್ರಯಾಣಿಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಯೂಸುಫ್ ಅರ್ಬಾಜ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಾಲಕ ಆದಿಲ್ ಸೀಟ್ ಬೆಲ್ಟ್ ಹಾಕಿದ್ದರಿಂದ ಯಾವುದೇ ಗಾಯವಾಗಿರಲಿಲ್ಲ. ಉಳಿದವರು ಸಣ್ಣ ಪುಟ್ಟ ಗಾಯಕ್ಕೀಡಾಗಿದ್ದರು. ಅಡ್ಯಾರ್ ನಿವಾಸಿ ಯೂಸುಫ್ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಪಡೀಲ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
A tragic accident late Sunday night claimed the life of a youth after an Alto car overturned on the National Highway near Adyar Katte in Mangaluru. The vehicle, which was returning from the railway station, lost control and flipped, throwing several passengers out of the car.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm