ಬ್ರೇಕಿಂಗ್ ನ್ಯೂಸ್
15-07-25 10:13 pm Udupi Correspondent ಕರಾವಳಿ
ಉಡುಪಿ, ಜು 15: ಭಾರೀ ಗಾಳಿ-ಮಳೆಯಿಂದಾಗಿ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ದೋಣಿಯೊಂದು ಮುಳುಗಿ ಮೂವರು ಮೀನುಗಾರರು ನಾಪತ್ತೆ ಆಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ನಡೆದಿದೆ.
ಲೋಹಿತ್ ಖಾರ್ವಿ (38), ಸುರೇಶ್ ಖಾರ್ವಿ (45), ಜಗನ್ನಾಥ್ ಖಾರ್ವಿ (43), ಸಂತೋಷ್ ಖಾರ್ವಿ (35) ದೋಣಿ ಮುಳುಗಿದ ಪರಿಣಾಮ ನೀರಿಗೆ ಬಿದ್ದಿದ್ದಾರೆ. ಅವರಲ್ಲಿ ಸಂತೋಷ್ ಖಾರ್ವಿ ಅನ್ನೋರು ರಕ್ಷಣೆ ಆಗಿದೆ. ಇನ್ನುಳಿದ ಮೂವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕಡಲು ಕೂಡ ಪ್ರಕ್ಷುಬ್ಧಗೊಂಡಿದೆ. ಗಾಳಿ, ಮಳೆಯ ನಡುವೆಯೂ ಮೀನುಗಾರಿಕೆಗೆ ತೆರಳಿದ್ದರು. ಮೀನು ಹಿಡಿದು ಸಮುದ್ರದಿಂದ ವಾಪಸ್ ಬರುತ್ತಿದ್ದ ವೇಳೆ ದೋಣಿ ಮಗುಚಿ ಅನಾಹುತ ಸಂಭವಿಸಿದೆ.
ನಾಪತ್ತೆಯಾಗಿರುವ ಮೂವರು ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು ಕರಾವಳಿ ಕಾವಲು ಪಡೆ, ಗಂಗೊಳ್ಳಿ ಠಾಣೆ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ, ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ.
Three fishermen have gone missing after a fishing trawler capsized due to strong winds and heavy rain near the Madi Lighthouse off the coast of Gangolli in Byndoor taluk, Udupi district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm