ಬ್ರೇಕಿಂಗ್ ನ್ಯೂಸ್
17-07-25 04:14 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 17 : ಧರ್ಮಸ್ಥಳ ಬಳಿಯ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ ನಡೆಸಿದ್ದು ಸದ್ರಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗುರುವಾರ (ಇಂದು) ಬೆಳಗ್ಗೆ 11ರಿಂದ 12 ಗಂಟೆಯ ನಡುವೆ ಘಟನೆ ನಡೆದಿದೆ. ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ (60) ಮೃತರು. ಇವರು ಸೌತಡ್ಕ ಬಳಿಯ ಗೇರು ಪ್ಲಾಂಟೇಷನ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಕಾಡಾನೆಗಳಿದ್ದವು. ಅದನ್ನು ದೂರಕ್ಕೆ ಅಟ್ಟಲು ಯತ್ನಿಸಿದಾಗ ಒಂದು ಕಾಡಾನೆ ಬಂದು ನೇರವಾಗಿ ದಾಳಿ ನಡೆಸಿದೆ. ಘಟನೆಯಲ್ಲಿ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಬಗ್ಗೆ ದೂರನ್ನು ಸ್ವೀಕರಿಸಿ ಧರ್ಮಸ್ಥಳ ಠಾಣೆಯಲ್ಲಿ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
In a tragic incident near Dharmasthala, a man was killed on the spot after being attacked by a wild elephant in Sauthadka, located in Kokkada village.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm