ಬ್ರೇಕಿಂಗ್ ನ್ಯೂಸ್
23-12-20 08:25 pm Mangaluru Correspondent ಕರಾವಳಿ
ಮಂಗಳೂರು, ಡಿ.23: ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಕುರಿತ ಸಾಧ್ಯತೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅಲ್ಲಗಳೆದಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಬಿಜೆಪಿ ಸರಕಾರಕ್ಕೆ ಸಂಪೂರ್ಣ ಬಹುಮತ ಇದೆ. ಈಗ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಅಗತ್ಯ ಬಿಜೆಪಿಗೆ ಇಲ್ಲ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಲೀ, ಜೆಡಿಎಸ್ ಪಕ್ಷವನ್ನು ಎನ್ ಡಿಎ ಮೈತ್ರಿಕೂಟಕ್ಕೆ ತರುವ ವಿಚಾರವಾಗಲೀ ಬಿಜೆಪಿಯಲ್ಲಿ ಇಲ್ಲ. ಜೆಡಿಎಸ್ ಪ್ರತ್ಯೇಕ ಪಕ್ಷ, ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಈಮೂಲಕ ಬಿಜೆಪಿ- ಜೆಡಿಎಸ್ ನಡುವಿನ ಮೈತ್ರಿ ವಿಚಾರ ಸಂಪೂರ್ಣ ಆಧಾರರಹಿತ. ಬಿಜೆಪಿ ಪರವಾಗಿ ಯಾರು ಕೂಡ ಅಧಿಕೃತವಾಗಿ ಈ ಬಗ್ಗೆ ಹೇಳಿಕೆ ನೀಡಿಲ್ಲ ಎಂದು ನಳಿನ್ ಕುಮಾರ್ ಹೇಳಿದ್ದಾರೆ.
ನಾಲ್ಕು ದಿನಗಳ ಹಿಂದೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಈ ಕುರಿತ ಪ್ರಶ್ನೆಗೆ ಜೆಡಿಎಸ್ ಬಿಜೆಪಿ ಜೊತೆಗೆ ಮರ್ಜಿ ಆಗಲೂಬಹುದು ಎಂದಿದ್ದರು. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿಕೆ ಬಳಿ ಪ್ರಶ್ನೆ ಮಾಡಿದ್ದಾಗ, ಬಿಜೆಪಿಯಿಂದ ಅಂಥ ಆಫರ್ ಬಂದಿದ್ದು ನಿಜ ಎಂದಿದ್ದರು. ಆದರೆ ಯಾವುದೇ ಪಕ್ಷದ ಜೊತೆಗೂ ಜೆಡಿಎಸ್ ಪಕ್ಷವನ್ನು ವಿಲೀನ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.
Amid speculation that the opposition JD(S) could merge with the ruling BJP in Karnataka, leaders of both parties BJP state president on Wednesday said there is no question of such a move.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am