ಬ್ರೇಕಿಂಗ್ ನ್ಯೂಸ್
22-07-25 01:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ನಗರದ ಕದ್ರಿ ಕಂಬ್ಲ ಬಳಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ನಡೆಸುತ್ತಿದ್ದ ನಿತಿನ್ ಪೂಜಾರಿ (41) ಹಣಕಾಸು ಮುಗ್ಗಟ್ಟಿನಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ನಾಯಕರು, ಶಾಸಕರ ಜೊತೆಗೆ ಒಡನಾಟದಲ್ಲಿದ್ದ ನಿತಿನ್ ಎಂಟು ತಿಂಗಳ ಹಿಂದೆ ಸ್ವಂತ ಉದ್ಯಮ ಸ್ಥಾಪನೆಯ ಉದ್ದೇಶದಿಂದ ಕದ್ರಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ಸ್ಥಾಪನೆ ಮಾಡಿದ್ದರು. ಅದಕ್ಕೂ ಹಿಂದೆ ಮುಡಿಪಿನಲ್ಲಿ ಪಾಲುದಾರಿಕೆಯಲ್ಲಿ ಹೊಟೇಲ್ ನಡೆಸುತ್ತಿದ್ದರು. ನಾನ್ ವೆಜ್ ಊಟಕ್ಕಾಗಿ ಕದ್ರಿಯ ಹೊಟೇಲ್ ಅಲ್ಪ ಸಮಯದಲ್ಲಿ ಒಳ್ಳೆಯ ಹೆಸರು ಪಡೆದಿತ್ತು.

ಇತ್ತೀಚೆಗೆ ಹೊಟೇಲ್ ಮತ್ತು ಹೈಫೈ ಲೈಫ್ ನಿಂದಾಗಿ ಆರ್ಥಿಕ ಸಂಕಷ್ಟ ಉಂಟಾಗಿತ್ತು ಎಂದು ಅವರ ಆಪ್ತರು ಹೇಳುತ್ತಾರೆ. ನಿನ್ನೆ ರಾತ್ರಿ ಮಣ್ಣಗುಡ್ಡದ ಗುಂಡೂರಾವ್ ಲೇನಲ್ಲಿರುವ ಫ್ಲಾಟ್ ನಲ್ಲಿ ವಿಷ ಸೇವಿಸಿದ್ದು ತಡರಾತ್ರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಓರಗೆಯ ಗೆಳೆಯರು ನಿತಿನ್ ಫೋಟೊವನ್ನು ಸ್ಟೇಟಸ್ ಹಾಕಿ ಕಂಬನಿ ಗರೆದಿದ್ದಾರೆ. ನಿತಿನ್ ಅವಿವಾಹಿತರಾಗಿದ್ದು ಗೆಳೆಯರ ಒಡನಾಟ ಹೆಚ್ಚಿತ್ತು. ಮೂಲತಃ ಮರೋಳಿಯವರಾಗಿದ್ದು ಇತ್ತೀಚೆಗಷ್ಟೇ ಮಣ್ಣಗುಡ್ಡದಲ್ಲಿ ಫ್ಲಾಟ್ ಖರೀದಿಸಿ ತಾಯಿ ಜೊತೆಗೆ ನೆಲೆಸಿದ್ದರು.
In a tragic incident, Nithin Poojary (41), the owner of Hotel Kodakkene located near Kadri Kambla in Mangaluru, reportedly died by suicide after consuming poison, allegedly due to financial distress.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am