ಬ್ರೇಕಿಂಗ್ ನ್ಯೂಸ್
22-07-25 01:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ನಗರದ ಕದ್ರಿ ಕಂಬ್ಲ ಬಳಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ನಡೆಸುತ್ತಿದ್ದ ನಿತಿನ್ ಪೂಜಾರಿ (41) ಹಣಕಾಸು ಮುಗ್ಗಟ್ಟಿನಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ನಾಯಕರು, ಶಾಸಕರ ಜೊತೆಗೆ ಒಡನಾಟದಲ್ಲಿದ್ದ ನಿತಿನ್ ಎಂಟು ತಿಂಗಳ ಹಿಂದೆ ಸ್ವಂತ ಉದ್ಯಮ ಸ್ಥಾಪನೆಯ ಉದ್ದೇಶದಿಂದ ಕದ್ರಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ಸ್ಥಾಪನೆ ಮಾಡಿದ್ದರು. ಅದಕ್ಕೂ ಹಿಂದೆ ಮುಡಿಪಿನಲ್ಲಿ ಪಾಲುದಾರಿಕೆಯಲ್ಲಿ ಹೊಟೇಲ್ ನಡೆಸುತ್ತಿದ್ದರು. ನಾನ್ ವೆಜ್ ಊಟಕ್ಕಾಗಿ ಕದ್ರಿಯ ಹೊಟೇಲ್ ಅಲ್ಪ ಸಮಯದಲ್ಲಿ ಒಳ್ಳೆಯ ಹೆಸರು ಪಡೆದಿತ್ತು.

ಇತ್ತೀಚೆಗೆ ಹೊಟೇಲ್ ಮತ್ತು ಹೈಫೈ ಲೈಫ್ ನಿಂದಾಗಿ ಆರ್ಥಿಕ ಸಂಕಷ್ಟ ಉಂಟಾಗಿತ್ತು ಎಂದು ಅವರ ಆಪ್ತರು ಹೇಳುತ್ತಾರೆ. ನಿನ್ನೆ ರಾತ್ರಿ ಮಣ್ಣಗುಡ್ಡದ ಗುಂಡೂರಾವ್ ಲೇನಲ್ಲಿರುವ ಫ್ಲಾಟ್ ನಲ್ಲಿ ವಿಷ ಸೇವಿಸಿದ್ದು ತಡರಾತ್ರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಓರಗೆಯ ಗೆಳೆಯರು ನಿತಿನ್ ಫೋಟೊವನ್ನು ಸ್ಟೇಟಸ್ ಹಾಕಿ ಕಂಬನಿ ಗರೆದಿದ್ದಾರೆ. ನಿತಿನ್ ಅವಿವಾಹಿತರಾಗಿದ್ದು ಗೆಳೆಯರ ಒಡನಾಟ ಹೆಚ್ಚಿತ್ತು. ಮೂಲತಃ ಮರೋಳಿಯವರಾಗಿದ್ದು ಇತ್ತೀಚೆಗಷ್ಟೇ ಮಣ್ಣಗುಡ್ಡದಲ್ಲಿ ಫ್ಲಾಟ್ ಖರೀದಿಸಿ ತಾಯಿ ಜೊತೆಗೆ ನೆಲೆಸಿದ್ದರು.
In a tragic incident, Nithin Poojary (41), the owner of Hotel Kodakkene located near Kadri Kambla in Mangaluru, reportedly died by suicide after consuming poison, allegedly due to financial distress.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm