ಬ್ರೇಕಿಂಗ್ ನ್ಯೂಸ್
22-07-25 01:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ನಗರದ ಕದ್ರಿ ಕಂಬ್ಲ ಬಳಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ನಡೆಸುತ್ತಿದ್ದ ನಿತಿನ್ ಪೂಜಾರಿ (41) ಹಣಕಾಸು ಮುಗ್ಗಟ್ಟಿನಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ನಾಯಕರು, ಶಾಸಕರ ಜೊತೆಗೆ ಒಡನಾಟದಲ್ಲಿದ್ದ ನಿತಿನ್ ಎಂಟು ತಿಂಗಳ ಹಿಂದೆ ಸ್ವಂತ ಉದ್ಯಮ ಸ್ಥಾಪನೆಯ ಉದ್ದೇಶದಿಂದ ಕದ್ರಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ಸ್ಥಾಪನೆ ಮಾಡಿದ್ದರು. ಅದಕ್ಕೂ ಹಿಂದೆ ಮುಡಿಪಿನಲ್ಲಿ ಪಾಲುದಾರಿಕೆಯಲ್ಲಿ ಹೊಟೇಲ್ ನಡೆಸುತ್ತಿದ್ದರು. ನಾನ್ ವೆಜ್ ಊಟಕ್ಕಾಗಿ ಕದ್ರಿಯ ಹೊಟೇಲ್ ಅಲ್ಪ ಸಮಯದಲ್ಲಿ ಒಳ್ಳೆಯ ಹೆಸರು ಪಡೆದಿತ್ತು.

ಇತ್ತೀಚೆಗೆ ಹೊಟೇಲ್ ಮತ್ತು ಹೈಫೈ ಲೈಫ್ ನಿಂದಾಗಿ ಆರ್ಥಿಕ ಸಂಕಷ್ಟ ಉಂಟಾಗಿತ್ತು ಎಂದು ಅವರ ಆಪ್ತರು ಹೇಳುತ್ತಾರೆ. ನಿನ್ನೆ ರಾತ್ರಿ ಮಣ್ಣಗುಡ್ಡದ ಗುಂಡೂರಾವ್ ಲೇನಲ್ಲಿರುವ ಫ್ಲಾಟ್ ನಲ್ಲಿ ವಿಷ ಸೇವಿಸಿದ್ದು ತಡರಾತ್ರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಓರಗೆಯ ಗೆಳೆಯರು ನಿತಿನ್ ಫೋಟೊವನ್ನು ಸ್ಟೇಟಸ್ ಹಾಕಿ ಕಂಬನಿ ಗರೆದಿದ್ದಾರೆ. ನಿತಿನ್ ಅವಿವಾಹಿತರಾಗಿದ್ದು ಗೆಳೆಯರ ಒಡನಾಟ ಹೆಚ್ಚಿತ್ತು. ಮೂಲತಃ ಮರೋಳಿಯವರಾಗಿದ್ದು ಇತ್ತೀಚೆಗಷ್ಟೇ ಮಣ್ಣಗುಡ್ಡದಲ್ಲಿ ಫ್ಲಾಟ್ ಖರೀದಿಸಿ ತಾಯಿ ಜೊತೆಗೆ ನೆಲೆಸಿದ್ದರು.
In a tragic incident, Nithin Poojary (41), the owner of Hotel Kodakkene located near Kadri Kambla in Mangaluru, reportedly died by suicide after consuming poison, allegedly due to financial distress.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am